ಮಂಡ್ಯ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ರಾಜ್ಯಕ್ಕೆ ಬರಗಾಲ ಬಂದಿದೆ ಎಂದು ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನಲೆ, ಕೆ.ಆರ್ ಪೇಟೆಯಲ್ಲಿ ಏರ್ಪಡಿಸಲಾಗಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ರವರ ಪರವಾಗಿ ಮತಯಾಚಿಸುವ ವೇಳೆ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ, ಕೂಡಲೇ ಕರ್ನಾಟಕಕ್ಕೆ ಬರಗಾಲ ಬರುತ್ತದೆ. ಈ ಬಾರಿಯೂ ಸಿದ್ರಾಮಣ್ಣ ಮುಖ್ಯಮಂತ್ರಿ ಆದರು, ರಾಜ್ಯಕ್ಕೆ ಬರಗಾಲ ಬಂದಿದೆ ಎಂದುರು.
ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ರಾಜ್ಯದ ಕೆರೆ ಕಟ್ಟೆಗಳೆಲ್ಲ ತುಂಬಿ ಕೋಡಿ ಒಡೆದು ಹರಿದಿತ್ತು. ಬಳಿಕ ೨೦೧೮ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕೊಡಗಿನಲ್ಲಿ ಪ್ರವಾಹವೇ ಬಂದಿತ್ತು ಎಂದರು.
ಸಿದ್ರಾಮಣ್ಣ ಬಂದ್ರು ಬರಗಾಲ ರಾಜ್ಯಕ್ಕೆ ಬರಗಾಲ ಕಾಲಿಡ್ತು. ಕೆರೆ-ಕಟ್ಟೆಗಳು ತುಂಬುವುದಿರಲಿ. ಇರುವ ನೀರನ್ನು ಉಳಿಸಿಕೊಳ್ಳುವ ಸ್ಥಿತಿ ಇಲ್ಲದಂತಾಗಿದೆ ಎಂದ ಆರೋಪಿಸಿದರು.
ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…
ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…
ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…
ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…
ದಿನೇಶ್ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…
ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…