ಮಂಡ್ಯ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ರಾಜ್ಯಕ್ಕೆ ಬರಗಾಲ ಬಂದಿದೆ ಎಂದು ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನಲೆ, ಕೆ.ಆರ್ ಪೇಟೆಯಲ್ಲಿ ಏರ್ಪಡಿಸಲಾಗಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ರವರ ಪರವಾಗಿ ಮತಯಾಚಿಸುವ ವೇಳೆ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ, ಕೂಡಲೇ ಕರ್ನಾಟಕಕ್ಕೆ ಬರಗಾಲ ಬರುತ್ತದೆ. ಈ ಬಾರಿಯೂ ಸಿದ್ರಾಮಣ್ಣ ಮುಖ್ಯಮಂತ್ರಿ ಆದರು, ರಾಜ್ಯಕ್ಕೆ ಬರಗಾಲ ಬಂದಿದೆ ಎಂದುರು.
ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ರಾಜ್ಯದ ಕೆರೆ ಕಟ್ಟೆಗಳೆಲ್ಲ ತುಂಬಿ ಕೋಡಿ ಒಡೆದು ಹರಿದಿತ್ತು. ಬಳಿಕ ೨೦೧೮ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕೊಡಗಿನಲ್ಲಿ ಪ್ರವಾಹವೇ ಬಂದಿತ್ತು ಎಂದರು.
ಸಿದ್ರಾಮಣ್ಣ ಬಂದ್ರು ಬರಗಾಲ ರಾಜ್ಯಕ್ಕೆ ಬರಗಾಲ ಕಾಲಿಡ್ತು. ಕೆರೆ-ಕಟ್ಟೆಗಳು ತುಂಬುವುದಿರಲಿ. ಇರುವ ನೀರನ್ನು ಉಳಿಸಿಕೊಳ್ಳುವ ಸ್ಥಿತಿ ಇಲ್ಲದಂತಾಗಿದೆ ಎಂದ ಆರೋಪಿಸಿದರು.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…