ಮೈಸೂರು: ದಸರಾ ಜಾಹೀರಾತು ಬಗ್ಗೆ ಟೀಕಿಸಿದ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, “ಕುಂಬಳಕಾಯಿ ಕಳ್ಳರು ಎಂದರೆ ಬಿಜೆಪಿಯವರು ಹೆಗಲು ಮುಟ್ಟಿಕೊಂಡ” ಹಾಗಾಯಿತು ಎಂದು ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಬರೆದುಕೊಂಡಿರುವ ಸಿಎಂ, ದುಷ್ಟರಿಗೆ ಶಿಕ್ಷೆ, ಶಿಷ್ಟರಿಗೆ ರಕ್ಷೆ ನೀಡುವುದೇ ದಸರೆಯ ಸಂದೇಶ. ವಿಜಯನಗರ ಅರಸರು ವಿಜಯದ ಸಂಕೇತವಾಗಿ ಪ್ರಾರಂಭಿಸಿರುವ ಆಯುಧಪೂಜೆ – ದಸರಾ ಉತ್ಸವವನ್ನು ಮೈಸೂರು ಒಡೆಯರ್ ಮುಂದುವರೆಸಿದ್ದು, ಇಂದಿಗೂ ಆ ಪರಂಪರೆಯನ್ನು ಪಾಲಿಸಲಾಗುತ್ತಿದೆ ಎಂದಿದ್ದಾರೆ.
ಜನಪರವಾಗಿರುವ ನಮ್ಮ ಸರ್ಕಾರವನ್ನು ದುಷ್ಟರಿಂದ ರಕ್ಷಿಸು ಎಂದು ಜಾಹೀರಾತಿನ ಮೂಲಕ ಪ್ರಾರ್ಥಿಸಲಾಗಿದೆ. ಇದು ದಸರಾದ ಆಶಯವೂ ಆಗಿದೆ ಎಂದು ಜಾಹೀರಾತನ್ನ ಸಮರ್ಥಿಸಿಕೊಂಡಿದ್ದಾರೆ.
ಇಡೀ ಜಾಹೀರಾತಿನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಹೆಸರು ಹೇಳಿಲ್ಲ. ಬೇರೆ ಯಾರಿಗೂ ಇಲ್ಲದ ಸಮಸ್ಯೆ ಬಿಜೆಪಿಯವರಿಗೆ ಮಾತ್ರ ಯಾಕೆ ಕಾಡಿದೆ? ಇದು “ಕುಂಬಳಕಾಯಿ ಕಳ್ಳರು ಎಂದರೆ ಹೆಗಲು ಮುಟ್ಟಿಕೊಂಡ ಹಾಗಾಯಿತು ಎಂದು ಹೇಳಿದ್ದಾರೆ
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…
ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…
ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…
ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್ ಘೋಷಣೆ ಮಾಡಿದ್ದಾರೆ. ಚೆನ್ನೈನ…
ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…