ಮೈಸೂರು: ದಸರಾ ಜಾಹೀರಾತು ಬಗ್ಗೆ ಟೀಕಿಸಿದ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, “ಕುಂಬಳಕಾಯಿ ಕಳ್ಳರು ಎಂದರೆ ಬಿಜೆಪಿಯವರು ಹೆಗಲು ಮುಟ್ಟಿಕೊಂಡ” ಹಾಗಾಯಿತು ಎಂದು ಹೇಳಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಬರೆದುಕೊಂಡಿರುವ ಸಿಎಂ, ದುಷ್ಟರಿಗೆ ಶಿಕ್ಷೆ, ಶಿಷ್ಟರಿಗೆ ರಕ್ಷೆ ನೀಡುವುದೇ ದಸರೆಯ ಸಂದೇಶ. ವಿಜಯನಗರ ಅರಸರು ವಿಜಯದ ಸಂಕೇತವಾಗಿ ಪ್ರಾರಂಭಿಸಿರುವ ಆಯುಧಪೂಜೆ – ದಸರಾ ಉತ್ಸವವನ್ನು ಮೈಸೂರು ಒಡೆಯರ್ ಮುಂದುವರೆಸಿದ್ದು, ಇಂದಿಗೂ ಆ ಪರಂಪರೆಯನ್ನು ಪಾಲಿಸಲಾಗುತ್ತಿದೆ ಎಂದಿದ್ದಾರೆ.
ಜನಪರವಾಗಿರುವ ನಮ್ಮ ಸರ್ಕಾರವನ್ನು ದುಷ್ಟರಿಂದ ರಕ್ಷಿಸು ಎಂದು ಜಾಹೀರಾತಿನ ಮೂಲಕ ಪ್ರಾರ್ಥಿಸಲಾಗಿದೆ. ಇದು ದಸರಾದ ಆಶಯವೂ ಆಗಿದೆ ಎಂದು ಜಾಹೀರಾತನ್ನ ಸಮರ್ಥಿಸಿಕೊಂಡಿದ್ದಾರೆ.
ಇಡೀ ಜಾಹೀರಾತಿನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಹೆಸರು ಹೇಳಿಲ್ಲ. ಬೇರೆ ಯಾರಿಗೂ ಇಲ್ಲದ ಸಮಸ್ಯೆ ಬಿಜೆಪಿಯವರಿಗೆ ಮಾತ್ರ ಯಾಕೆ ಕಾಡಿದೆ? ಇದು “ಕುಂಬಳಕಾಯಿ ಕಳ್ಳರು ಎಂದರೆ ಹೆಗಲು ಮುಟ್ಟಿಕೊಂಡ ಹಾಗಾಯಿತು ಎಂದು ಹೇಳಿದ್ದಾರೆ
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…