ಹಾಸನ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಉದ್ಘಾಟನೆಯ ಪೂಜೆ ಮತ್ತು ಹೋಮಗಳು ಚಾಮುಂಡಿಬೆಟ್ಟದ ಸನ್ನಿದಿಯ ಪ್ರಧಾನ ಅರ್ಚಕರಾದ ಡಾ.ಎನ್.ಶಶಿಶೇಖರ ದೀಕ್ಷಿತ್ ಅವರ ನೇತೃತ್ವದಲ್ಲಿ ನೆರವೇರಿತು.
ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ನವಗ್ರಹ ಹೋಮ, ಗಣಪತಿ ಹೋಮ, ಮೃತ್ಯುಂಜಯ ಹೋಮ ಹಾಗೂ ಸಪ್ತಗಂಗಾ ಪೂಜೆಯನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿದರು.
ಬಳಿಕ ಇವರ ಮಾರ್ಗದರ್ಶನದಲ್ಲೇ ಹೆಬ್ಬಹಳ್ಳಿಯ ವಿತರಣಾ ತೊಟ್ಟಿ 4 ರಲ್ಲಿ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದರು.
ಗೌರಿ ಹಬ್ಬದ ಪ್ರಯುಕ್ತ ತಾಯಿ ಸನ್ನಿದಿಯಲ್ಲಿ ಪೂಜಾ ಕಾರ್ಯಗಳ ಒತ್ತಡ ಇದ್ದರೂ ಯೋಜನೆಯ ಉದ್ಘಾಟನೆಯ ಪೂಜಾ ಕಾರ್ಯಗಳನ್ನು ನೆರವೇರಿಸಲು ಒಪ್ಪಿ ಬಂದ ದೀಕ್ಷಿತರಿಗೆ ಮುಖ್ಯಮಂತ್ರಿಗಳು ಕೃತಜ್ಞತೆ ಅರ್ಪಿಸಿದರು.
– 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 3 ಕೋಟಿ ಡೆಪಾಸಿಟ್ ಪತ್ತೆ ಬೆಳಗಾವಿ : ಇಲ್ಲಿನ ನಗರಾಭಿವೃದ್ಧಿ…
ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…
ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…
ಡಿಎಚ್ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…
ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…
ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್ನ ಪೋರಬಂದರ್ನಲ್ಲಿ ಗೋಕುಲ್ದಾಸ್ ಕಪಾಡಿಯಾ…