ಹಾಸನ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಉದ್ಘಾಟನೆಯ ಪೂಜೆ ಮತ್ತು ಹೋಮಗಳು ಚಾಮುಂಡಿಬೆಟ್ಟದ ಸನ್ನಿದಿಯ ಪ್ರಧಾನ ಅರ್ಚಕರಾದ ಡಾ.ಎನ್.ಶಶಿಶೇಖರ ದೀಕ್ಷಿತ್ ಅವರ ನೇತೃತ್ವದಲ್ಲಿ ನೆರವೇರಿತು.
ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ನವಗ್ರಹ ಹೋಮ, ಗಣಪತಿ ಹೋಮ, ಮೃತ್ಯುಂಜಯ ಹೋಮ ಹಾಗೂ ಸಪ್ತಗಂಗಾ ಪೂಜೆಯನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿದರು.
ಬಳಿಕ ಇವರ ಮಾರ್ಗದರ್ಶನದಲ್ಲೇ ಹೆಬ್ಬಹಳ್ಳಿಯ ವಿತರಣಾ ತೊಟ್ಟಿ 4 ರಲ್ಲಿ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದರು.
ಗೌರಿ ಹಬ್ಬದ ಪ್ರಯುಕ್ತ ತಾಯಿ ಸನ್ನಿದಿಯಲ್ಲಿ ಪೂಜಾ ಕಾರ್ಯಗಳ ಒತ್ತಡ ಇದ್ದರೂ ಯೋಜನೆಯ ಉದ್ಘಾಟನೆಯ ಪೂಜಾ ಕಾರ್ಯಗಳನ್ನು ನೆರವೇರಿಸಲು ಒಪ್ಪಿ ಬಂದ ದೀಕ್ಷಿತರಿಗೆ ಮುಖ್ಯಮಂತ್ರಿಗಳು ಕೃತಜ್ಞತೆ ಅರ್ಪಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…