ಮೈಸೂರು : ಲೋಕಸಭಾ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ 06ರಲ್ಲಿ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಪ್ರೇರೆಪಿಸಲು ವಲಯ ಕಛೇರಿಯ ಸ್ವಾಗತ ಕಮಾನು, ವಲಯ ಕಛೇರಿಯ ಮುಂಭಾಗದಲ್ಲಿ ಮತದಾನ ಕುರಿತು ಗೋಡೆಬರಹ, ಮತದಾನದ ಸೆಲ್ಫಿ ಕೌಂಟರ್ ಹಾಗೂ ” ನಾನು ಮತದಾನ ಮಾಡುತ್ತೇನೆ ” ಎಂಬ ಕುರಿತು ಹಸ್ತಾಕ್ಷರ ಸಂಗ್ರಹಣಾ ಅಭಿಯಾನವನ್ನು ಚಾಮರಾಜ ವಿಧಾನ ಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಾದ ವೆಂಕಟರಾಜ್ ರವರು ಉದ್ಘಾಟಿಸಿ ಸಾರ್ವಜನಿಕರಿಗೆ ಏಪ್ರಿಲ್ 26 ರಂದು ತಪ್ಪದೆ ಮತದಾನ ಮಾಡಲು ಮನವಿ ಮಾಡಿದರು.
ವಲಯ ಆಯುಕ್ತರಾದ ವಾಣಿ ವಿ ಆಳ್ವ, ಅಭಿವೃದ್ಧಿ ಅಧಿಕಾರಿ ವೆಂಕಟೇಶ್, ಪರಿಸರ ಅಭಿಯಂತರರು ಮೈತ್ರಿ, ಸಹಾಯಕ ಕಂದಾಯಾಧಿಕಾರಿಯವರಾದ ಸಿದ್ದರಾಜು ಮತ್ತು ಅಶೋಕ್, ಕಿರಿಯ ಅಭಿಯಂತರರು ಕೃಷ್ಣಮೂರ್ತಿ, ಹಿರಿಯ ಆರೋಗ್ಯ ನಿರೀಕ್ಷಕರು, ಕಂದಾಯ ಪರಿಶೀಲಕರು, ಕಛೇರಿ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…