ಮೈಸೂರು : ಲೋಕಸಭಾ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ 06ರಲ್ಲಿ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಪ್ರೇರೆಪಿಸಲು ವಲಯ ಕಛೇರಿಯ ಸ್ವಾಗತ ಕಮಾನು, ವಲಯ ಕಛೇರಿಯ ಮುಂಭಾಗದಲ್ಲಿ ಮತದಾನ ಕುರಿತು ಗೋಡೆಬರಹ, ಮತದಾನದ ಸೆಲ್ಫಿ ಕೌಂಟರ್ ಹಾಗೂ ” ನಾನು ಮತದಾನ ಮಾಡುತ್ತೇನೆ ” ಎಂಬ ಕುರಿತು ಹಸ್ತಾಕ್ಷರ ಸಂಗ್ರಹಣಾ ಅಭಿಯಾನವನ್ನು ಚಾಮರಾಜ ವಿಧಾನ ಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಾದ ವೆಂಕಟರಾಜ್ ರವರು ಉದ್ಘಾಟಿಸಿ ಸಾರ್ವಜನಿಕರಿಗೆ ಏಪ್ರಿಲ್ 26 ರಂದು ತಪ್ಪದೆ ಮತದಾನ ಮಾಡಲು ಮನವಿ ಮಾಡಿದರು.
ವಲಯ ಆಯುಕ್ತರಾದ ವಾಣಿ ವಿ ಆಳ್ವ, ಅಭಿವೃದ್ಧಿ ಅಧಿಕಾರಿ ವೆಂಕಟೇಶ್, ಪರಿಸರ ಅಭಿಯಂತರರು ಮೈತ್ರಿ, ಸಹಾಯಕ ಕಂದಾಯಾಧಿಕಾರಿಯವರಾದ ಸಿದ್ದರಾಜು ಮತ್ತು ಅಶೋಕ್, ಕಿರಿಯ ಅಭಿಯಂತರರು ಕೃಷ್ಣಮೂರ್ತಿ, ಹಿರಿಯ ಆರೋಗ್ಯ ನಿರೀಕ್ಷಕರು, ಕಂದಾಯ ಪರಿಶೀಲಕರು, ಕಛೇರಿ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…