bike raly
ಮೈಸೂರು : ನಗರದ ಚಾಮರಾಜ ಕ್ಷೇತ್ರದ ಬಿಜೆಪಿ ವತಿಯಿಂದ ಸಿಂದೂರ ವಿಜಯೋತ್ಸವ ಹಿನ್ನಲೆ ತಿರಂಗಾ ಯಾತ್ರೆ ನಡೆಯಿತು.
ಸೈನಿಕರ ಸ್ಮರಣೀಯ ಸಾಧನೆಗಾಗಿ ದೇಶಭಕ್ತಿಯನ್ನು ಸಾರಲು ಮತ್ತು ತ್ರಿವರ್ಣ ಧ್ವಜದ ಘನತೆಯನ್ನು ಹರಡಲು, ಚಾಮರಾಜ ಕ್ಷೇತ್ರದಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು.
ನಗರದ ವಿ.ವಿ ಪುರಂ ಠಾಣೆ ಮುಂಭಾಗದಿಂದ ಹೊರಟ ಬೈಕ್ ರ್ಯಾಲಿಗೆ ಮಾಜಿ ಶಾಸಕರಾದ ನಾಗೇಂದ್ರ ಚಾಲನೆ ನೀಡಿದರು.
ಒಂಟಿಕೊಪ್ಪಲ್ ಮುಖ್ಯ ರಸ್ತೆ ಮೂಲಕ ಸಾಗಿ ಕೆ.ಡಿ ರೋಡ್ ಮಾರ್ಗ ಮತ್ತೆ ನಿರ್ಮಲ ಕಾನ್ವೆಂಟ್ ರಸ್ತೆ ಮೂಲಕ ವಿ.ವಿ ಪುರಂ ಪೋಲಿಸ್ ಠಾಣೆ ಎದುರು ಜಮಾವಣೆಗೊಂಡಿತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…