bike raly
ಮೈಸೂರು : ನಗರದ ಚಾಮರಾಜ ಕ್ಷೇತ್ರದ ಬಿಜೆಪಿ ವತಿಯಿಂದ ಸಿಂದೂರ ವಿಜಯೋತ್ಸವ ಹಿನ್ನಲೆ ತಿರಂಗಾ ಯಾತ್ರೆ ನಡೆಯಿತು.
ಸೈನಿಕರ ಸ್ಮರಣೀಯ ಸಾಧನೆಗಾಗಿ ದೇಶಭಕ್ತಿಯನ್ನು ಸಾರಲು ಮತ್ತು ತ್ರಿವರ್ಣ ಧ್ವಜದ ಘನತೆಯನ್ನು ಹರಡಲು, ಚಾಮರಾಜ ಕ್ಷೇತ್ರದಲ್ಲಿ ಬೈಕ್ ರ್ಯಾಲಿ ನಡೆಸಲಾಯಿತು.
ನಗರದ ವಿ.ವಿ ಪುರಂ ಠಾಣೆ ಮುಂಭಾಗದಿಂದ ಹೊರಟ ಬೈಕ್ ರ್ಯಾಲಿಗೆ ಮಾಜಿ ಶಾಸಕರಾದ ನಾಗೇಂದ್ರ ಚಾಲನೆ ನೀಡಿದರು.
ಒಂಟಿಕೊಪ್ಪಲ್ ಮುಖ್ಯ ರಸ್ತೆ ಮೂಲಕ ಸಾಗಿ ಕೆ.ಡಿ ರೋಡ್ ಮಾರ್ಗ ಮತ್ತೆ ನಿರ್ಮಲ ಕಾನ್ವೆಂಟ್ ರಸ್ತೆ ಮೂಲಕ ವಿ.ವಿ ಪುರಂ ಪೋಲಿಸ್ ಠಾಣೆ ಎದುರು ಜಮಾವಣೆಗೊಂಡಿತು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…