ಮೈಸೂರು

ಬೀಡಾ ಅಂಗಡಿ ಬಿಲ್​ ವಿಚಾರಕ್ಕೆ ಕಿತ್ತಾಡಿಕೊಂಡ ಪ್ರತಿಷ್ಠಿತರ ಮಕ್ಕಳು

ಮೈಸೂರು : ಬೀಡಾ ಅಂಗಡಿಯಲ್ಲಿ ಹಣ ನೀಡುವ ವಿಚಾರವಾಗಿ ಕೆ.ಆರ್​.ನಗರ ಕ್ಷೇತ್ರದ ಮಾಜಿ ಶಾಸಕ ಸಾರಾ.ಮಹೇಶ್​ ಪುತ್ರ ಹಾಗೂ ಪತ್ರಕರ್ತರೊಬ್ಬರ ಮಗನ ನಡುವೆ ಭಾನುವಾರ ರಾತ್ರಿ ಗಲಾಟೆಯಾಗಿದೆ.

ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಮೈಸೂರಿನ ಕುಂವೆಂಪುನಗರದಲ್ಲಿರುವ ಹೋಟೆಲ್​ ಒಂದರ ಮುಂಭಾಗ ಘಟನೆ ನಡೆದಿದೆ.

ಉಟದ ಬಳಿಕ ಬೀಡ ತಿಂದು ಹಣ ನೀಡಲು ಸಾ.ರಾ.ಜಯಂತ್​ ಮುಂದಾಗಿದ್ದು, ಈ ವೇಳೆ ಪತ್ರಕರ್ತರ ಮಗ ಸ್ಕ್ಯಾನರ್​​ಗೆ ಅಡ್ಡ ನಿಂತಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಇಬ್ಬರ ನಡುವೆ ಬಡಿದಾಟಕ್ಕೆ ಕಾರಣವಾಗಿದೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿ ಕುವೆಂಪುನಗರ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದು ಇಬ್ಬರನ್ನು ಠಾಣೆಗೆ ಕರೆದೊಯ್ದು, ಬುದ್ದಿವಾದ ಹೇಳಿ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡು ಕಳುಹಿಸಿದ್ಧಾರೆ. ವೈರಲ್​ ಆಗಿರುವ ವಿಡಿಯೋದಲ್ಲಿ ಈ ಇಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದು ಕಂಡು ಬಂದಿದೆ.

lokesh

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

10 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

10 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

12 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

12 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

12 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

20 hours ago