ganesha
ಮೈಸೂರು: ನಾಡಿನಾಡ್ಯಂತ ಗಣೇಶ ಚತುರ್ಥಿ ಸಂಭ್ರಮ ಮನೆಮಾಡಿದ್ದು, ಮನೆ ಮನೆಗಳಲ್ಲಿ ಮಣ್ಣಿನ ಗಣಪತಿ ಕೂರಿಸಿ ವಿಶೇಷ ಪೂಜೆ ನೆರವೇರಿಸಲಾಯಿತು.
ಹಬ್ಬದ ಪ್ರಯುಕ್ತ ಪ್ರತಿಯೊಂದು ಗ್ರಾಮ ಮನೆ ಮನೆಗಳಲ್ಲೂ ಗಣೇಶನನ್ನು ಕೂರಿಸಿ ಅಲಂಕಾರ ಮಾಡಿ ಪೂಜೆ ಮಾಡಲಾಗುತ್ತಿದೆ. ಎಲ್ಲೆಡೆ ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನೇ ಕೂರಿಸಿ ನೈವೇದ್ಯ ಸಮರ್ಪಿಸಿ ಹಬ್ಬ ಆಚರಣೆ ಮಾಡಲಾಗುತ್ತಿದೆ.
ಇನ್ನು ಗ್ರಾಮದ ಬೀದಿ ಬೀದಿಗಳಲ್ಲೂ ಗಣೇಶನನ್ನು ಕೂರಿಸಿ ಯುವಕರು ಅತ್ಯಂತ ಸಂಭ್ರಮದಿಂದ ಹಬ್ಬ ಆಚರಣೆ ಮಾಡುತ್ತಿದ್ದಾರೆ.
ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…