ganesha
ಮೈಸೂರು: ನಾಡಿನಾಡ್ಯಂತ ಗಣೇಶ ಚತುರ್ಥಿ ಸಂಭ್ರಮ ಮನೆಮಾಡಿದ್ದು, ಮನೆ ಮನೆಗಳಲ್ಲಿ ಮಣ್ಣಿನ ಗಣಪತಿ ಕೂರಿಸಿ ವಿಶೇಷ ಪೂಜೆ ನೆರವೇರಿಸಲಾಯಿತು.
ಹಬ್ಬದ ಪ್ರಯುಕ್ತ ಪ್ರತಿಯೊಂದು ಗ್ರಾಮ ಮನೆ ಮನೆಗಳಲ್ಲೂ ಗಣೇಶನನ್ನು ಕೂರಿಸಿ ಅಲಂಕಾರ ಮಾಡಿ ಪೂಜೆ ಮಾಡಲಾಗುತ್ತಿದೆ. ಎಲ್ಲೆಡೆ ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನೇ ಕೂರಿಸಿ ನೈವೇದ್ಯ ಸಮರ್ಪಿಸಿ ಹಬ್ಬ ಆಚರಣೆ ಮಾಡಲಾಗುತ್ತಿದೆ.
ಇನ್ನು ಗ್ರಾಮದ ಬೀದಿ ಬೀದಿಗಳಲ್ಲೂ ಗಣೇಶನನ್ನು ಕೂರಿಸಿ ಯುವಕರು ಅತ್ಯಂತ ಸಂಭ್ರಮದಿಂದ ಹಬ್ಬ ಆಚರಣೆ ಮಾಡುತ್ತಿದ್ದಾರೆ.
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…
ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…
ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ:…
ಎಚ್.ಎಸ್.ದಿನೇಶ್ಕುಮಾರ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಮಹಾಪೌರರು, ಮಾಜಿ ಸದಸ್ಯರ ವಿರೋಧ ಮೈಸೂರು: ಬಿಬಿಎಂಪಿ ಹೊರತುಪಡಿಸಿ ಮೈಸೂರು ನಗರಪಾಲಿಕೆ ಸೇರಿದಂತೆ ರಾಜ್ಯದ…