ಮೈಸೂರು : ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮೊದಲ ಬಾರಿಗೆ ಐಸಿಸಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ. ೨೦೦೭ ರ ಬಳಿಕ ಟಿ೨೦ ವಿಶ್ವಕಪ್ ಗೆಲ್ಲದ ಭಾರತ ತಂಡವು ೧೦ ವರ್ಷಗಳ ನಂತರ ಕಪ್ ಗೆಲ್ಲುವ ವಿಶ್ವಾಸದೊಂದಿಗೆ ಅಖಾಡಕ್ಕೆ ಇಳಿಯುತ್ತಿದೆ.
ಇನ್ನು ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ರಣರೋಚಕ ಪಂದ್ಯದಲ್ಲಿ ಭಾರತ ತಂಡ ಗೆದ್ದು ಬರಲಿ ಎಂದು ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ನಗರದ ಅಗ್ರಹಾರದ ಬಳಿಯಿರುವ ೧೦೧ ಗಣಪತಿ ದೇವಸ್ಥಾನದ ಬಳಿ ಬಿಜೆಪಿ ಯುವ ಮೋರ್ಚಾದಿಂದ ಭಾರತ ಗೆದ್ದು ಬರಲಿ ಎಂದು ದೇವರಿಗೆ ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…