ಮೈಸೂರು: ಗ್ರಾಮೀಣ ಪ್ರದೇಶ ಮಕ್ಕಳ ಪ್ರತಿಭೆ ಗುರುತಿಸಲು ಶಾಲಾ ಹಂತದ ಕ್ರೀಡಾ ಕೂಟ ಸಹಕಾರಿಯಾಗಿದೆ ಎಂದ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು.
ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರದ ದೂರ ಗ್ರಾಮದಲ್ಲಿರುವ ಶ್ರೀ ಮಹದೇಶ್ವರ ವಿದ್ಯಾ ಸಂಸ್ಥೆಯಲ್ಲಿ ನಡೆದ ಜಯಪುರ ಹೋಬಳಿ ಮಟ್ಟದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡಾ ಕೂಟಗಳಿಂದ ವಿದ್ಯಾರ್ಥಿಗಳ ನಡುವೆ ಸಹೋದರ ಸಂಬಂಧ ಬೆಳೆಯಲಿವೆ. ಕ್ರೀಡೆಯ ಜತೆಗೆ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತುರೂಡಿಸಿಕೊಳ್ಳಬೇಕು. ಯಾವ ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬೆಳೆಸಿಕೊಳ್ಳುತ್ತಾನೋ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಿ ಹೊರಹೊಮ್ಮುತ್ತಾನೆ ಎಂದರು.
ಸಮಾರಂಭದಲ್ಲಿ ಬರಡನಪುರ ಮಠದ ಶ್ರೀ ಪರಶಿವಮೂರ್ತಿ ಸ್ವಾಮೀಜಿಗಳು ಅಧ್ಯಕ್ಷತೆ ವಹಿಸಿದ್ದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ.ನಾಗರಾಜು, ವೀರಶೈವ ಮುಖಂಡರಾದ ಹಿನ್ಕಲ್ ಬಸವರಾಜು, ಮುಖಂಡರುಗಳಾದ ಎಂ.ಕುಮಾರ್, ನಂದೀಶ್ ಚಾಮುಂಡಯ್ಯ, ಲಾಯರ್ ಮಹೇಶ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…