ಮೈಸೂರು: ಭಾರತದಲ್ಲಿ ಸಮಾನತೆಯನ್ನು ಸಾರಿ ಸಮಾಜದಲ್ಲಿದ್ದ ಅಸ್ಪಶ್ಯತೆಯನ್ನು ತೊಡೆದು ಹಾಕಲು ಶ್ರಮಿಸಿದ ರಾಮಾನುಜಾಚಾರ್ಯರು ಹಿಂದೂ ಧರ್ಮದ ಶ್ರೇಷ್ಠ ತತ್ವಜ್ಞಾನಿಗಳಲ್ಲಿ ಒಬ್ಬರು ಎಂದು ಶ್ರೀನಿವಾಸ ಅರ್ಕ ಸ್ವಾಮೀಜಿ ಹೇಳಿದರು.
ಇಂದು (ಮೇ.೧೨)ನಗರದ ರೋಟರಿ ಪಶ್ಚಿಮ ಸಂಸ್ಥೆಯ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಶಾತ್ತಾದ ಶ್ರೀ ವೈಷ್ಣವ ಸಂಘದ ವತಿಯಿಂದ ಆಯೋಜಿಸಿದ್ದ ಭಗವದ್ ಶ್ರೀ ರಾವಾನುಜಾಚಾರ್ಯ ೧೦೦೭ನೇ ತಿರು ನಕ್ಷತ್ರ ಹಾಗೂ ೧೫ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಶ್ರೀ ರಾಮಾನುಜಾಚಾರ್ಯ ಕೊಡುಗೆ ನಾಡಿಗೆ ಅಪಾರವಾಗಿದೆ. ಅವರು ಭೋದಿಸಿದ ವಿಶಿಷ್ಟದ್ವೈತ ಸಿದ್ಧಾಂತವು ಭಾರತದಲ್ಲಿ ಇಂದಿಗೂ ಆಧ್ಯಾತ್ಮಿಕ ಮಾರ್ಗವಾಗಿ ಪ್ರಕಾಶಿಸುತ್ತಿದೆ ಎಂದು ತಿಳಿಸಿದರು.
ವಿಷ್ಣುವಿನ ಆರಾಧಾಕರಾಗಿದ್ದ ರಾಮಾನುಜಾಜಾರ್ಯರನ್ನು ಗುರು, ದಾರ್ಶನಿಕ ಮತ್ತು ಸಮಾಜ ಸುಧಾರಕ ಎಂದು ಇಂದಿಗೂ ಪೂಜಿಸಲಾಗುತ್ತಿದೆ ಎಂದರು.
ಮೈಸೂರು ಜಿಲ್ಲಾ ಶಾತ್ತಾದ ಶ್ರೀ ವೈಷ್ಣವ ಸಂಘದ ಅಧ್ಯಕ್ಷ ನರಸಿಂಹಯ್ಯ, ಉಪಾಧ್ಯಕ್ಷ ಕೆ.ಎನ್.ಸಂಪತ್ ಕುಮಾರ್, ಕಾರ್ಯದರ್ಶಿ ಪುಟ್ಟಸ್ವಾಮಿ, ಸಹ ಕಾರ್ಯದರ್ಶಿ ನಾರಾಯಣ್ ಜಿಯರ್, ಖಜಾಂಚಿ ಪಾಲಾಕ್ಷ, ಸಹ ಕಾರ್ಯದರ್ಶಿ ಎಚ್.ಎಸ್.ಪ್ರೇಮ್ ಕುವಾರ್ ಹಾಗೂ ಸಮಿತಿ ಸದಸ್ಯರು ಹಾಜರಿದ್ದರು.
ಆಡಳಿತ ಪಕ್ಷದ ಶಾಸಕರೇ ಕಮೀಷನ್ ವಿರುದ್ಧ ಸಿಎಂಗೆ ಪತ್ರ ಬರೆಯುವ ಸ್ಥಿತಿ : ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ…
ಎಸ್ಸಿಪಿ-ಟಿಎಸ್ಪಿ ಹಣ ಗ್ಯಾರಂಟಿಗಳಿಗೆ ಬಳಕೆ: ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ – ಬಿ.ವೈ. ವಿಜಯೇಂದ್ರ ಮಸ್ಕಿ : ಕಾಂಗ್ರೆಸ್ ಸರ್ಕಾರ…
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ…
ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…
ಎಂಎಲ್ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…
ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…