ಮೈಸೂರು : ಶ್ರೀನಿವಾಸ ಪ್ರಸಾದ್ ಅವರು ಯಾವುದೇ ಕಾರಣಕ್ಕು ಕಾಂಗ್ರೆಸ್ಗೆ ಬೆಂಬಲ ಸೂಚಿಸಿಲ್ಲ ಎಂದು ನಗರ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ವಿ.ಶೈಲೇಂದ್ರ ಹೇಳಿದರು.
ನಗರ ಜಿಲ್ಲಾ ಎಸ್ ಸಿ ಮೋರ್ಚಾ ವತಿಯಿಂದ ಇಂದು ಪತ್ರಿಕಾ ಗೋಷ್ಠಿ ಕರೆಯಲಾಗಿದ್ದು ಈ ವೇಳೆ ಮಾತನಾಡಿದ ಅವರು, ಸಂಸದರಾದ ವಿ ಶ್ರೀನಿವಾಸ್ ಪ್ರಸಾದ್ ರವರು ಬಿಜೆಪಿ ಸಂಸದರು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿಲ್ಲ ಎಂದರು..
ಕಾಂಗ್ರೆಸ್ ನವರು ಮಾಡಿರುವ ದ್ರೋಹಕ್ಕೆ ಬೆಂಬಲ ಸೂಚಿಸಿಲ್ಲ ಹಾಗಾಗಿ ಅವರ ಅಭಿಮಾನಿ ಬಳಗ ಅಂತ ಹೇಳಿ ಅವರು ಹೇಳದಿರುವ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಾ ಶ್ರೀನಿವಾಸ್ ಪ್ರಸಾದ್ ರವರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮೈಸೂರು ನಗರ ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ವಿ.ಶೈಲೇಂದ್ರ ,ಮೈಸೂರು ನಗರ ಜಿಲ್ಲಾ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಾರ್ತಿಕ್ ಮರಿಯಪ್ಪ, ಸ್ವಾಮಿ,ಮಾಧ್ಯಮ ಮಹದೇವಸ್ವಾಮಿ ,ನಿಂಗರಾಜು ಉಪಸ್ಥಿತರಿದ್ದರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…