ಮೈಸೂರು : ಜಿಲ್ಲೆಯ ವಿಜಯ ವಿಠ್ಠಲ ಶಾಲೆಯ ವಿದ್ಯಾರ್ಥಿನಿ ಮನಸ್ವಿನಿ ಪ್ರದೀಪ್ ಅವರು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 624ಅಂಕಗಳನ್ನು ಗಳಿಸಿ ಜಿಲ್ಲೆಗೆ ಟಾಪರ್ ಆಗಿದ್ದಾರೆ.
ವಿದ್ಯಾರ್ಥಿನಿ ಮನಸ್ವಿನಿ ಪ್ರದೀಪ್ ಅವರು ಮೈಸೂರಿನ ಬೃಂದಾವನ ಬಡಾವಣೆಯ ನಿವಾಸಿಯಾಗಿರುವ ಪ್ರದೀಪ್ ಹಾಗೂ ರಾಧ ಅವರ ಪುತ್ರಿಯಾಗಿದ್ದಾರೆ. ವಿದ್ಯಾರ್ಥಿನಿ ಮನಸ್ವಿನಿ ಪ್ರದೀಪ್ ಅವರು 625ಕ್ಕೆ 624 ಅಂಕಗಳಿಸಿ ಜಿಲ್ಲೆಗೆ ಮೊದಲು ಹಾಗೂ ರಾಜ್ಯಕ್ಕೆ ಎರಡನೇ ರ್ಯಾಂಕ್ ಪಡೆದಿದ್ದಾರೆ.
ನನಗೆ ಬಹಳ ಸಂತಸವಾಗಿದೆ. ನಾನು ಪ್ರತಿ ನಿತ್ಯ 4 ಗಂಟೆಗಳ ಕಾಲ ಓದುತ್ತಿದ್ದೆ. ಮನೆಯಲ್ಲಿ ಪೋಷಕರು ತುಂಬಾ ಸಹಾಯ ಮಾಡುತ್ತಿದ್ದರು. ಶಾಲೆಯಲ್ಲಿ ಶಿಕ್ಷಕರು ಎಲ್ಲಾ ವಿಷಯದಲ್ಲೂ ಚೆನ್ನಾಗಿ ಪಾಠ ಮಾಡ್ತಿದ್ರು, ಏನೇ ಡೌಟ್ಸ್ ಇದ್ರು ಎಷ್ಟು ಬಾರಿ ಕೇಳಿದ್ರು ಹೇಳಿಕೊಡ್ತಿದ್ರು ಎಂದು ವಿದ್ಯಾರ್ಥಿನಿ ಮನಸ್ವಿನಿ ಪ್ರದೀಪ್ ತಿಳಿಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…