ಮೈಸೂರು: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಮಾರ್ಗದರ್ಶನದೊಂದಿಗೆ ಶಿಸ್ತಿನ ಅಧ್ಯಯನ ನಡೆಸಿದ್ದಲ್ಲಿ ಯಸಸ್ಸು ಪಡೆಯುವುದು ಖಚಿತ ಎಂದು ಮೈಸೂರು ವಿಭಾಗದ ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೆಶಕರಾದ ಎಂ.ಕೆ. ಸವಿತ ಹೇಳಿದರು.
ನಗರದ ಪೀಪಲ್ಸ್ ಪಾರ್ಕ್ನಲ್ಲಿರುವ ನಗರ ಕೇಂದ್ರ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಸಾಮಾನ್ಯಜ್ಞಾನ ಮತ್ತು ಭೂಗೋಳ ಶಾಸ್ತ್ರಕ್ಕೆ ಸಂಬoಧಿಸಿದoತೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿಶೇಷವಾಗಿ ದೈನಂದಿನ ಪತ್ರಿಕೆಗಳನ್ನು ಓದುವ ಹವ್ಯಾಸ ಹಾಗೂ ಕನ್ನಡ ಮತ್ತು ಇಂಗ್ಲೀಷ್ ವಾರ್ತೆಗಳನ್ನು ಹಾಗೂ ರೇಡಿಯೋದಲ್ಲಿ ಪ್ರಸಾರವಾಗುವ ವಿಶೇಷ ಕಾರ್ಯಕ್ರಮಗಳನ್ನು ಆಲಿಸುವುದರಿಂದ ತಮ್ಮ ಸಾಮಾನ್ಯಜ್ಞಾನ ಮಟ್ಟವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ ಎಂದು ವಿದ್ಯಾರ್ಥಿಗಳಿಗೆ ಸಾಮಾನ್ಯಜ್ಞಾನದ ಅಧ್ಯಯನದ ಕುರಿತು ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ವಾಣಿಜ್ಯ ತೆರಿಗೆ ಅಧಿಕಾರಿಗಳಾದ ಶ್ರೀ ರಮೇಶ್ ನರಸಯ್ಯ ಹಾಗೂ ಗ್ರಂಥಾಲಯದ ಸಿಬ್ಬಂದಿ ವರ್ಗದವರು ಹಾಗೂ 50ಕ್ಕೂ ಹೆಚ್ಚು ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳು ಹಾಜರಾಗಿದ್ದರು.
ಕೃಷಿ ಚಳವಳಿಯ ಪ್ರಮುಖ ನಾಯಕರಾದ ರಾಕೇಶ್ ಟಿಕಾಯತ್ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ಮುಖಂಡರಾದ ಯುದ್ಧವೀರ್ ಸಿಂಗ್…
ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ…
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…