ಕೆ.ಆರ್ ನಗರ: ಇಂದಿನ ವಿದ್ಯಾರ್ಥಿಗಳು ಮೊಬೈಲ್, ಟಿ.ವಿ.ನೋಡುವುದರಲ್ಲಿ ಹೆಚ್ಚಿನ ಸಮಯ ಕಳೆಯತ್ತಿದ್ದಾರೆ. ವಿದ್ಯಾರ್ಥಿಗಳ ಓದಿಗೆ ಯೋಗಾಭ್ಯಾಸ ಪೂರಕವಾಗಲಿದ್ದು ಎಲ್ಲಾ ವಿದ್ಯಾರ್ಥಿಗಳು ಪ್ರತಿದಿನ ಮನೆಯಲ್ಲಿ ಅರ್ಧ ಗಂಟೆ ಯೋಗಾಭ್ಯಾಸ ಮಾಡಿ ಎಂದು ಲಯನ್ಸ್ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಟಿ.ಪಿ ನಂದೀಶ್ ಮಕ್ಕಳಿಗೆ ಕಿವಿಮಾತು ಹೇಳಿದರು.
ಪಟ್ಟಣದ ಲಯನ್ಸ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗಾ ದಿನಚರಣೆಯ ಅಂಗವಾಗಿ ಶಾಲಾ ಮಕ್ಕಳ ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳು ಓದಿಗೆ ಪೂರಕವಾಗುವ ದಾರಿಗಳನ್ನು ಹುಡುಕಿಕೊಳ್ಳಬೇಕು. ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಇರುವುದರಿಂದ ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಯೋಗಾಭ್ಯಾಸದಲ್ಲಿ ಮುಖ್ಯ ಶಿಕ್ಷಕರುಗಳಾದ ಎಲ್.ಎಸ್.ಲೋಕೇಶ್, ಜಿ.ರಮೇಶ್, ಶಿಕ್ಷಕರಾದ ಅನಿಲ್ ಕುಮಾರ, ಬಿ.ಎಸ್.ಹರೀಶ್, ಹೆಚ್.ದಿವಾಕರ್, ಸಿ.ರಾಮೇಗೌಡ, ಎ.ಎಸ್.ಅಶ್ವಿನಿ, ನಳಿನಿ, ಆಶಾ, ನಂದಿನಿ. ಸುಜಾತ, ಗಾಯತ್ರಿ, ಎಂಕೆ.ರುಕ್ಮಿಣಿ,ಯೋಗೇಶ್, ವನಾಜಾಕ್ಷಿ, ಬೀಬಿಜಾನ್, ಕೆ.ಆರ್.ವಿನುತ ಇದ್ದರು.
ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕಿ ಪಾರ್ವತಿ ಯೋಗಾಭ್ಯಾಸ ಮಾಡಿಸಿದರು.
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…
ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…