ಮೈಸೂರು: ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ದೇಶದ ಪ್ರಧಾನಿ ಮಾಡಲು ನೀವು ನನ್ನನ್ನು ಬೆಂಬಲಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು.
ಸರಸ್ವತಿಪುರಂನಲ್ಲಿರುವ ರಾಜ್ಯ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಎಂ.ಅಪ್ಪಣ್ಣ ಅವರ ಕಚೇರಿಗೆ ಬಿಜೆಪಿ ಮುಖಂಡರೊಂದಿಗೆ ಭೇಟಿ ನೀಡಿ ಬೆಂಬಲ ಕೋರಿದರು.
ಅರಮನೆಗೂ ನಾಯಕ ಸಮುದಾಯದವರಿಗೂ ಅವಿನಭಾವ ಸಂಬಂಧವಿದೆ. ಮಹಾರಾಜರ ಕಾಲದಿಂದಲೂ ಅರಮನೆಯವರಿಗೆ ಬೆಂಬಲ ನೀಡುತ್ತಲೇ ಬಂದಿದ್ದೀರಿ. ಈ ಬಾರಿ ನಾನು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿದ್ದೇನೆ. ಎಲ್ಲರೂ ಸಹಕಾರ ನೀಡಬೇಕು ಎಂದರು.
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ ರಾಜೇಂದ್ರ, ಚುನಾವಣಾ ಸಂಚಾಲಕ ಮೈ.ವಿ ರವಿಶಂಂಕರ್, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಎಲ್.ಆರ್ ಮಹದೇವಸ್ವಾಮಿ, ಮುಖಂಡರಾದ ಎಸ್ ಮಹದೇವಯ್ಯ, ಶಬರೀಶ್, ಮಹೇಶ್, ವಸಂತಕುಮಾರ್, ಪ್ರಭಾಕರ್, ರಾಜು, ಸುರೇಶ್, ನಾಗೇಂದ್ರ ಹಾಗೂ ನಾಯಕ ಸಮಾಜದ ಮುಖಂಡರು ಹಾಜರಿದ್ದರು
ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್)…
ಎಸ್.ಎಸ್.ಭಟ್ ನಂಜನಗೂಡು ಜನತೆಯ ಕುತೂಹಲಕ್ಕೆ ಕಾರಣವಾಗಿರುವ ಫಲಕ ನಂಜನಗೂಡು: ೧೯೭೦- ೮೦ರ ದಶಕಗಳಲ್ಲಿ ಮಿನಿ ವಿಧಾನಸೌಧವಿದ್ದ ಜಾಗ ಇಂದು ಪ್ರಮೋದಾದೇವ…
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…