ಮೈಸೂರು: ಸೂರಜ್ ರೇವಣ್ಣ ಬಂಧನ ವಿಚಾರಕ್ಕೆ ಸಂಬಂಧಪಟ್ಟಂತೆ ನಗರದಲ್ಲಿಂದು ಮಾಧ್ಯಮಪ್ರತಿನಿಧಿಗಳು ಜೆಡಿಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡರನ್ನ ಪ್ರತಿಕ್ರಿಯೆ ಕೇಳಿದಾಗ ಪೊಲೀಸ್ ಅವರನ್ನು ಅರೆಸ್ಟ್ ಮಾಡಿದ್ದು ತನಗೆ ಗೊತ್ತಿರಲಿಲ್ಲ ಎಂದಿದ್ದಾರೆ.
ಬಳಿಕ ಮಾತನಾಡಿದ ಶಾಸಕರು ಸೂರಜ್ ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇಬೇಕು, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ನನ್ನ ಮಗ ಅಥವಾ ಕುಟುಂಬಸ್ಥರು ತಪ್ಪು ಮಾಡಿದ್ದರೂ ಶಿಕ್ಷೆಯಾಗಬೇಕು. ಪ್ರಜ್ವಲ್ ರೇವಣ್ಣ ವಿಷಯದಲ್ಲಿ ನಾವು ಇದೇ ನಿಲುವನ್ನು ತೆಗೆದುಕೊಂಡಿದ್ದೆವು ಮತ್ತು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದೆವು ಎಂದು ಹೇಳಿದರು.
ಅಲ್ಲದೇ ಮೊನ್ನೆ ನಡೆದ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಯಾರೋ ಸಚಿವರು ದರ್ಶನ್ ವಿಷಯ ಪ್ರಸ್ತಾಪಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಂಥ ವಿಷಯಗಳ ಬಗ್ಗೆ ಚರ್ಚೆ ಬೇಡ, ತಪ್ಪು ಮಾಡಿದವರು ಯಾರೇ ಆಗಿರಲಿ, ಕಾನೂನಿನ ಪ್ರಕಾರ ಶಿಕ್ಷೆಯಾಗಲೇಬೇಕು ಎಂದಿದ್ದಾರೆ. ನಾವು ಅಷ್ಟೇ ನಮ್ಮ ಪಕ್ಷ ತಪ್ಪು ಮಾಡಿದವರ ಜೊತೆ ಎಂದಿಗೂ ನಿಂತುಕೊಳ್ಳುವುದಿಲ್ಲ ಎಂದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…