There will be no change in the CM in the state: MLC Yathindra Siddaramaiah
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಈ ಕುರಿತು ಮಾತನಾಡಿದ ಅವರು, ನಮ್ಮ ಕ್ಷೇತ್ರದ ಜನರೇ ಅಲ್ಲಿ ಕೆಲಸ ಮಾಡುತ್ತಿದ್ದಾರೆ. ನಾವು ಯಾಕೆ ಕಾರ್ಖಾನೆ ಮುಚ್ಚುತ್ತೇವೆ.? ಸುಮ್ಮನೆ ಕೆಲವರು ಸುಳ್ಳು ಹೇಳಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಈ ವಿಚಾರವಾಗಿ ಅಧಿಕಾರಿಗಳಿಂದ ತಾಂತ್ರಿಕ ವರದಿ ಕೇಳಿದ್ದು, ಕ್ರೀಡಾಂಗಣದಿಂದ ತೊಂದರೆಯಾಗದಂತೆ ಬೇರೆ ಜಾಗ ಹುಡುಕುತ್ತೇವೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮಗೆ ಕಾರ್ಖಾನೆಯು ಮುಖ್ಯ, ಕ್ರೀಡಾಂಗಣವೂ ಮುಖ್ಯ. ಕ್ರೀಡಾಂಗಣಕ್ಕಾಗಿ ಕಾರ್ಖಾನೆಯನ್ನು ಎಂದಿಗೂ ಮುಚ್ಚುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…