Yathindra Siddaramaiah
ಟಿ.ನರಸೀಪುರ: ವರುಣಾ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಗುದ್ದಲಿಪೂಜೆ ನೆರವೇರಿಸಿದರು.
ಯಡದೊರೆ, ಕುರಿಸಿದ್ದನಹುಂಡಿ ಗ್ರಾಮಕ್ಕೆ ಭೇಟಿ ನೀಡಿದ ಯತೀಂದ್ರ ಸಿದ್ದರಾಮಯ್ಯ ಅವರು, ಹಲವು ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಈ ಗ್ರಾಮಕ್ಕೆ ಬರಲು ನನಗೆ ಸಂತೋಷ ಆಗುತ್ತಿದೆ. ನನಗೂ ನಮ್ಮ ತಂದೆಯವರಿಗೂ ಸಾಕಷ್ಟು ಪ್ರೀತಿ ನೀಡಿದ್ದೀರಾ. ಇದಲ್ಲದೇ ಚುನಾವಣೆಯಲ್ಲಿ ನಮ್ಮ ತಂದೆ ಹಾಗೂ ನನಗೆ ಬೆಂಬಲ ನೀಡಿದ್ದೀರಾ. ಅತಿ ಹೆಚ್ಚಿನ ಮತ ನೀಡಿ ನಮ್ಮ ಗೆಲುವಿಗೆ ಸಹಕಾರ ಕೊಟ್ಟಿದ್ದೀರಾ ಎಂದು ಸಂತಸ ವ್ಯಕ್ತಪಡಿಸಿದರು.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…