ಮೈಸೂರು

ಜಾತ್ರಗೆ ಬರುವ ಭಕ್ತಾದಿಗಳಿಗೆ ತೊಂದರೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ದರ್ಶನ್ ಧ್ರುವನಾರಾಯಣ್

ಮೈಸೂರು: ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ಕ್ರಮ ಮತ್ತು ಅಗತ್ಯ ತೀರ್ಮಾನಗಳನ್ನು ಕೈಗೊಳ್ಳುವಂತೆ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ತಿಳಿಸಿದರು.

ಏಪ್ರಿಲ್ 9 ರಂದು ನಡೆಯುವ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರಾ ಮಹೋತ್ಸವ ಹಿನ್ನೆಲೆ, ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನದ ಸಭಾಂಗಣದಲ್ಲಿ ಗುರುವಾರ 2 ನೇ ಹಂತದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್, ತಹಸೀಲ್ದಾರ್ ಶಿವಕುಮಾರ್ ಕಾಸನೂರ್, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ನಗರಸಭೆ ಪೌರಯುಕ್ತ ವಿಜಯ್, ಎ.ಎಸ್.ಪಿ ಮಲ್ಲೇಶ್, ಇ.ಓ.ಜಗದೀಶ್, ಡಿವೈಎಸ್‌ಪಿ ರಘು, ಸೇರಿದಂತೆ ವಿವಿಧ ಗ್ರಾಮದ ಯಜಮಾನರುಗಳು, ಮುಖಂಡರುಗಳು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ರಾತ್ರೋ ರಾತ್ರಿ ನವ ವಿವಾಹಿತೆ ನಾಪತ್ತೆ ; ದೂರು ದಾಖಲು

ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

3 mins ago

ತಮಿಳುನಾಡು ನೂತನ ಸಿಎಂ ವಿಜಯ್‌ ಮುಂದಿವೆ ಬೆಟ್ಟದಂತಹ ಸವಾಲುಗಳು! ಮೆಟ್ಟಿ ನಿಲ್ಲುತ್ತಾರಾ ದಳಪತಿ?

ಚೆನ್ನೈ : ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ 60 ವರ್ಷಗಳ ದ್ರಾವಿಡ ಯುಗಕ್ಕೆ ತೆರೆ ಎಳೆದು, ಮೊದಲ ಬಾರಿಗೆ ಸಿನಿತಾರೆ-ರಾಜಕಾರಣಿ ಸಿ.ಜೋಸೆಫ್…

15 mins ago

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 days ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

2 days ago