ಮೈಸೂರು

ಸಾಂಕ್ರಾಮಿಕ ರೋಗ ತಡೆಗಟ್ಟಲು ಕುಡಿಯುವ ನೀರಿನ ಬಗ್ಗೆ ಕಾಳಜಿ ವಹಿಸಿ : ಡಿಸಿ ರಾಜೇಂದ್ರ

ಮೈಸೂರು :  ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ರಾತ್ರಿ ಮೈಸೂರು ತಾಲೂಕಿನ ಜಯಪುರ ಹೋಬಳಿಯ ಕೆ.ಸಾಲುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕುಡಿಯುವ ನೀರಿನ ಬಗ್ಗೆ ಜನರು ಹೆಚ್ಚಿನ ಕಾಳಜಿ ವಹಿಸಬೇಕು. ಜತೆಗೆ ಸುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದಿಟ್ಟುಕೊಳ್ಳುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ ಕುಮಾರಸ್ವಾಮ, ತಾಲ್ಲೂಕು ಆರೋಗ್ಯಾಧಿಕಾರಿ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಪಸ್ಥಿತರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಂದುವರೆದ ಕಾಡಾನೆ ಹಾವಳಿ : ಒಂಟಿ ಸಲಗ ದಾಳಿಗೆ ಓರ್ವ ಬಲಿ

ರಾಮನಗರ : ರಾಜ್ಯದಲ್ಲಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವಿನ ಸಂಘರ್ಷ ಮುಂದುವರಿದಿದ್ದು, ಒಂಟಿ ಸಲಗ ದಾಳಿದ ಓರ್ವ ವ್ಯಕ್ತಿ…

10 mins ago

ಟ್ರಂಪ್‌ ಗುರಿಯಾಗಿಸಿ ಗುಂಡಿನ ದಾಳಿಗೆ ಯತ್ನಿಸಿದ್ದು ಓರ್ವ ಶಿಕ್ಷಕ ! ಯಾರು ಈ ಥಾಮಸ್‌ ಅಲೆನ್‌

ವಾಷಿಂಗ್ಟನ್‌ : ವರದಿಗಾರರ ಔತಣಕೂಟದಲ್ಲಿ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿ ಅತಿಥಿಯಾಗಿ ಹೋಟೆಲ್‌ ಪ್ರವೇಶ ಮಾಡಿದ್ದ ವಿಚಾರ ಪ್ರಾಥಮಿಕ ತನಿಖೆಯಿಂದ…

47 mins ago

ಹನೂರು | ಬಾರದ ಮಳೆ ; ಮಳೆಗಾಗಿ ಮಕ್ಕಳ ವಿಶೇಷ ಪ್ರಾರ್ಥನೆ

ಹನೂರು : ಜನ ಜಾನುವಾರುಗಳಿಗೂ ಕುಡಿಯುವ ನೀರಿನ ತೊಂದರೆ ಉಂಟಾಗಿರುವ ಪರಿಣಾಮ ಗ್ರಾಮದಲ್ಲಿರುವ ಮಕ್ಕಳೆಲ್ಲರೂ ಸೇರಿ ಮಳೆರಾಯನಿಗೆ ಪ್ರಾರ್ಥನೆ ಮಾಡಿರುವಂತಹ…

1 hour ago

ಸ್ವಿಸ್‌ ವಿಮಾನದಲ್ಲಿ ಬೆಂಕಿ, 6 ಮಂದಿಗೆ ಗಾಯ ; ತಪ್ಪಿದ ದುರಂತ

ನವದೆಹಲಿ : ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ…

2 hours ago

ಅಕ್ರಮ ಭೂ ಪರಿಹಾರ ವಿತರಣೆ ಸಾಬೀತು : ವಸೂಲಿಗೆ ಕ್ರಮವಹಿಸಲು ಆದೇಶ

ಮಂಡ್ಯ : ತಾಲೂಕಿನ ಬೂದನೂರು ಗ್ರಾಪಂ ವ್ಯಾಪ್ತಿಯ ಬ್ಯಾಂಕ್ ಕಾಲೋನಿ ಪಂಚಾಯತಿ ರಸ್ತೆಗೆ 41 ಲಕ್ಷ ರೂ ಅಕ್ರಮ ಪರಿಹಾರ…

2 hours ago

ಯಾವಾಗ ಏನು ಆಗಬೇಕೋ ಆಗುತ್ತೆ, ಪಕ್ಷದ ಮೇಲೆ ವಿಶ್ವಾಸವಿದೆ : ಡಿ.ಕೆ.ಶಿವಕುಮಾರ್‌

ಬೆಂಗಳೂರು : ಯಾವಾಗ ಏನು ಆಗಬೇಕೋ ಅದು ಆಗುತ್ತದೆ. ಸಮಯ ಬಂದಾಗ ತಾನಾಗಿಯೇ ಗೊತ್ತಾಗುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

2 hours ago