ಮೈಸೂರು: ವಿಜಯನಗರ 4ನೇ ಹಂತದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಲು ಹೂಟಗಳ್ಳಿ ನಗರಸಭೆಯ ಪೌರಾಯುಕ್ತರಾದ ಚಂದ್ರಶೇಖರ್ ಗೆ ಶಾಸಕ ಜಿ.ಟಿ.ದೇವೇಗೌಡ ಸೂಚನೆ ನೀಡಿದರು.
ವಿಜಯನಗರ 4ನೇ ಹಂತದಲ್ಲಿ ಕೊಳವೆಬಾವಿ ಕೊರೆದು ಪೈಪ್ ಲೈನ್ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ, ಅಧಿಕಾರಿಗಳಿಗೆ ಸೂಚಿಸಿದರು.
ವಿಜಯನಗರ 4ನೇ ಹಂತದಲ್ಲಿ ಕುಡಿಯುವ ನೀರಿನ ಬಹಳಷ್ಟು ಇದೆ, ಸಮಸ್ಯೆ ಬಗೆಹರಿಸಲು ಕೊಳವೆಬಾವಿಗಳನ್ನು ಕೊರೆಯಲು ಕ್ರಮಕೈಗೊಳ್ಳಲಾಗಿದೆ, ಟ್ಯಾಂಕರ್ ಮೂಲಕ ನೀರನ್ನು ಒದಗಿಸಲು ಸೂಚಿಸಿದರು.
ನಗರಸಭೆಯಲ್ಲಿ ಕುಡಿಯುವ ನೀರಿನ ಟ್ಯಾಂಕರ್ ನ್ನು ಸಪರ್ಕವಾಗಿ ಒದಗಿಸಲು ಹೆಲ್ಪ ಲೈನ್ ತೆರೆಯಬೇಕು, ಆ ಮೂಲಕ ಕುಡಿಯುವ ನೀರಿನ ಟ್ಯಾಂಕರ್ ಗಳನ್ನು ಒದಗಿಸಬೇಕು, ಸಹಾಯವಾಣಿಯನ್ನು ಎಲ್ಲಾ ಕಡೆ ಪ್ರಚಾರ ಮಾಡುವಂತೆ ನಗರಸಭೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಹೂಟಗಳ್ಳಿ ನಗರಸಭೆಯ ಪೌರಾಯುಕ್ತರಾದ ಚಂದ್ರಶೇಖರ್, ಎಇಇ ಮಧು, ಎಇ ದಿಲೀಪ್ ಹಾಗೂ ವಿಜಯನಗರ 4ನೇ ಹಂತದ ನಿವಾಸಿಗಳು ಹಾಜರಿದ್ದರು
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…