ಮೈಸೂರು: ದೆಹಲಿಯ ಎಸ್.ಪಿ. ಮುಖರ್ಜಿ ಕ್ರೀಡಾಂಗಣದಲ್ಲಿ ಫೆ.7 ರಿಂದ 13ರವರೆಗೆ ನಡೆಯಲಿರುವ ಬಿಐಎಂಎಸ್ಟಿಇಸಿ ಅಂತರಾಷ್ಟ್ರೀಯ ಈಜು ಚಾಂಪಿಯನ್ ಶಿಪ್ನಲ್ಲಿ ಮೈಸೂರಿನ ತಾನ್ಯ ಭಾರತದ ಪರವಾಗಿ ಪ್ರತಿನಿಧಿಸಲಿದ್ದಾರೆ.
ಈ ಸ್ಪರ್ಧೆಗೆ ಆಯ್ಕೆಯಾದ ಮೈಸೂರಿನ ಪ್ರಥಮ ಈಜುಪಟು ಎಂಬ ಹಿರಿಮೆ ಇವರು ಭಾಜನರಾಗಿದ್ದಾರೆ.
ಸ್ಪರ್ಧೆಯಲ್ಲಿ 7 ದೇಶಗಳಿಂದ 14ರಿಂದ 20ನೇ ವಯಸ್ಸಿನೊಳಗೆ ಈಜುಪಟುಗಳು ಸ್ಪರ್ಧಿಸಲಿದ್ದು, 14ನೇ ವಯಸ್ಸಿನ ತಾನ್ಯಾ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು, ಅತ್ಯಂತ ಕಿರಿಯ ವಯಸ್ಸಿನ ಈಜುಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈಜು ಚಾಂಪಿಯನ್ ಶಿಪ್ನಲ್ಲಿ 400 ಮೀ. ವೈಯಕ್ತಿಕ ಮೆಡ್ಲೆ ವಿಭಾಗದಲ್ಲಿ ತಾನ್ಯ ಸ್ಪರ್ಧಿಸಲಿದ್ದಾರೆ.
ನಗರದ ಜೆ.ಪಿ ನಗರ ಗ್ಲೋಬಲ್ ಸ್ಪೋರ್ಟ್ಸ್ನ ಪವನ್ ಕುಮಾರ್ ಅವರಿಂದ ತಾನ್ಯ ತರಬೇತಿಯನ್ನು ಪಡೆಯುತ್ತಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…