ಮೈಸೂರು: ದೆಹಲಿಯ ಎಸ್.ಪಿ. ಮುಖರ್ಜಿ ಕ್ರೀಡಾಂಗಣದಲ್ಲಿ ಫೆ.7 ರಿಂದ 13ರವರೆಗೆ ನಡೆಯಲಿರುವ ಬಿಐಎಂಎಸ್ಟಿಇಸಿ ಅಂತರಾಷ್ಟ್ರೀಯ ಈಜು ಚಾಂಪಿಯನ್ ಶಿಪ್ನಲ್ಲಿ ಮೈಸೂರಿನ ತಾನ್ಯ ಭಾರತದ ಪರವಾಗಿ ಪ್ರತಿನಿಧಿಸಲಿದ್ದಾರೆ.
ಈ ಸ್ಪರ್ಧೆಗೆ ಆಯ್ಕೆಯಾದ ಮೈಸೂರಿನ ಪ್ರಥಮ ಈಜುಪಟು ಎಂಬ ಹಿರಿಮೆ ಇವರು ಭಾಜನರಾಗಿದ್ದಾರೆ.
ಸ್ಪರ್ಧೆಯಲ್ಲಿ 7 ದೇಶಗಳಿಂದ 14ರಿಂದ 20ನೇ ವಯಸ್ಸಿನೊಳಗೆ ಈಜುಪಟುಗಳು ಸ್ಪರ್ಧಿಸಲಿದ್ದು, 14ನೇ ವಯಸ್ಸಿನ ತಾನ್ಯಾ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದು, ಅತ್ಯಂತ ಕಿರಿಯ ವಯಸ್ಸಿನ ಈಜುಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈಜು ಚಾಂಪಿಯನ್ ಶಿಪ್ನಲ್ಲಿ 400 ಮೀ. ವೈಯಕ್ತಿಕ ಮೆಡ್ಲೆ ವಿಭಾಗದಲ್ಲಿ ತಾನ್ಯ ಸ್ಪರ್ಧಿಸಲಿದ್ದಾರೆ.
ನಗರದ ಜೆ.ಪಿ ನಗರ ಗ್ಲೋಬಲ್ ಸ್ಪೋರ್ಟ್ಸ್ನ ಪವನ್ ಕುಮಾರ್ ಅವರಿಂದ ತಾನ್ಯ ತರಬೇತಿಯನ್ನು ಪಡೆಯುತ್ತಿದ್ದಾರೆ.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…