ಮೈಸೂರು: ಸರ್ಕಾರದ ಆದೇಶ ಗಾಳಿಗೆ ತೂರಿ ಶಿಕ್ಷಕನೊಬ್ಬ ತನ್ನ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸಿಕೊಂಡ ಘಟನೆ ಹುಣಸೂರಿನಲ್ಲಿ ನಡೆದಿದೆ. ಹುಟ್ಟು ಹಬ್ಬ ಆಚರಣೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದ್ದರೂ, ಸರ್ಕಾರ ಆದೇಶವನ್ನು ಪಕ್ಕಕ್ಕಿಟ್ಟು ಬರ್ತ್ ಡೇ ಸಲೆಬ್ರೇಷನ್ ಮಾಡಿಕೊಂಡಿದ್ದಾನೆ.
ಹುಣಸೂರು ತಾಲ್ಲೂಕು ನೆಲ್ಲೂರು ಪಾಲದ ವಾಲ್ಮೀಕಿ ಆಶ್ರಮ ಶಾಲೆಯ ಮುಖ್ಯ ಶಿಕ್ಷಕ ಚೇತನ್ ಕುಮಾರ್ ಹುಟ್ಟು ಹಬ್ಬ ಆಚರಿಸಿಕೊಂಡ ಮುಖ್ಯ ಶಿಕ್ಷಕರಾಗಿದ್ದಾರೆ.
ನಿನ್ನೆ ತರಗತಿ ನಡೆಯುವ ಕೊಠಡಿಯಲ್ಲೇ ಮಕ್ಕಳು, ಸಹ ಶಿಕ್ಷಕರ ಸಮ್ಮುಖದಲ್ಲಿ ಮುಖ್ಯ ಶಿಕ್ಷಕ ಚೇತನ್ ಕುಮಾರ್ ಹುಟ್ಟು ಹಬ್ಬ ಆಚರಿಸಿಕೊಳ್ಳುವ ಮೂಲಕ ನಿಯಮ ಉಲ್ಲಂಘಿಸಿರುವುದು ಕಂಡುಬಂದಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.
ಕೋಲ್ಕತ್ತ : ಟಿ-20 ವಿಶ್ವಕಪ್ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್ಗಳ…
ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್…
ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…
ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…
ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…
ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…