ನಂಜನಗೂಡು: ಶಿಕ್ಷಣ ಕ್ಷೇತ್ರದ ಆಗು ಹೋಗುಗಳನ್ನು ಅರಿತಿರುವ ಮರಿತಿಬ್ಬೇಗೌಡರನ್ನು ಆಯ್ಕೆ ಮಾಡಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಮನವಿ ಮಾಡಿದರು.
ಅವರು ಇಂದು(ಮೇ.೩೧) ನಂಜನಗೂಡು ತಾಲೂಕಿನ ವಿವಿಧ ಗ್ರಾಮಗಳ ಶಾಲಾ, ಕಾಲೇಜುಗಳಿಗೆ ತೆರಳಿ ಮರಿತಿಬ್ಬೇಗೌಡರ ಪರವಾಗಿ ಮತಯಾಚಿಸಿ ಮಾತನಾಡಿದರು.
ಮರಿತಿಬ್ಬೇಗೌಡ ಅವರು ಕಾಂಗ್ರೆಸ್ ಪಕ್ಷದಿಂದ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾರೆ. ಶಿಕ್ಷಕರ ಕಷ್ಟ ಕರ್ಪಣ್ಯಗಳಿಗೆ ಆಗಿದ್ದಾರೆ. ಅವರು ಈಗಾಗಲೇ ನಾಲ್ಕು ಬಾರಿ ಆಯ್ಕೆ ಆಗಿ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಅದು ನಿಮಗೂ ತಿಳಿದಿದೆ. ಆಗಾಗಿ ಪ್ರಬುದ್ಧ ಮತದಾರರು ಮರಿತಿಬ್ಬೇಗೌಡರನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು.
ತಾಲ್ಲೂಕಿನ ಹೆಗ್ಗಡಹಳ್ಳಿ, ಹುಲ್ಲಹಳ್ಳಿ, ಹುರ, ಹೆಡಿಯಾಲ ಮುಂತಾದ ಗ್ರಾಮಗಳ ಶಾಲಾ, ಕಾಲೇಜುಗಳಿಗೆ ತೆರಳಿ ಮಾತಯಾಚಿಸಿದರು.
ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…
ಮೈಸೂರು : ಮೈಸೂರು-ಜೋಧ್ಪುರ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…
೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…
ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…
ಪ್ರಶಾಂತ್ ಎಸ್. ಮೈಸೂರು : ಅಪಘಾತ,ಅನಾಹುತ ಸಂಭವಿಸದಿರಲಿ ಮತ್ತು ನಾಗರಿಕರ ಸಂಚಾರಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ನಗರದ ಮುಖ್ಯ ರಸ್ತೆಗಳಲ್ಲಿ…