ನಂಜನಗೂಡು: ಶಿಕ್ಷಣ ಕ್ಷೇತ್ರದ ಆಗು ಹೋಗುಗಳನ್ನು ಅರಿತಿರುವ ಮರಿತಿಬ್ಬೇಗೌಡರನ್ನು ಆಯ್ಕೆ ಮಾಡಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಮನವಿ ಮಾಡಿದರು.
ಅವರು ಇಂದು(ಮೇ.೩೧) ನಂಜನಗೂಡು ತಾಲೂಕಿನ ವಿವಿಧ ಗ್ರಾಮಗಳ ಶಾಲಾ, ಕಾಲೇಜುಗಳಿಗೆ ತೆರಳಿ ಮರಿತಿಬ್ಬೇಗೌಡರ ಪರವಾಗಿ ಮತಯಾಚಿಸಿ ಮಾತನಾಡಿದರು.
ಮರಿತಿಬ್ಬೇಗೌಡ ಅವರು ಕಾಂಗ್ರೆಸ್ ಪಕ್ಷದಿಂದ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾರೆ. ಶಿಕ್ಷಕರ ಕಷ್ಟ ಕರ್ಪಣ್ಯಗಳಿಗೆ ಆಗಿದ್ದಾರೆ. ಅವರು ಈಗಾಗಲೇ ನಾಲ್ಕು ಬಾರಿ ಆಯ್ಕೆ ಆಗಿ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಅದು ನಿಮಗೂ ತಿಳಿದಿದೆ. ಆಗಾಗಿ ಪ್ರಬುದ್ಧ ಮತದಾರರು ಮರಿತಿಬ್ಬೇಗೌಡರನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು.
ತಾಲ್ಲೂಕಿನ ಹೆಗ್ಗಡಹಳ್ಳಿ, ಹುಲ್ಲಹಳ್ಳಿ, ಹುರ, ಹೆಡಿಯಾಲ ಮುಂತಾದ ಗ್ರಾಮಗಳ ಶಾಲಾ, ಕಾಲೇಜುಗಳಿಗೆ ತೆರಳಿ ಮಾತಯಾಚಿಸಿದರು.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…