ನಂಜನಗೂಡು: ಶಿಕ್ಷಣ ಕ್ಷೇತ್ರದ ಆಗು ಹೋಗುಗಳನ್ನು ಅರಿತಿರುವ ಮರಿತಿಬ್ಬೇಗೌಡರನ್ನು ಆಯ್ಕೆ ಮಾಡಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಮನವಿ ಮಾಡಿದರು.
ಅವರು ಇಂದು(ಮೇ.೩೧) ನಂಜನಗೂಡು ತಾಲೂಕಿನ ವಿವಿಧ ಗ್ರಾಮಗಳ ಶಾಲಾ, ಕಾಲೇಜುಗಳಿಗೆ ತೆರಳಿ ಮರಿತಿಬ್ಬೇಗೌಡರ ಪರವಾಗಿ ಮತಯಾಚಿಸಿ ಮಾತನಾಡಿದರು.
ಮರಿತಿಬ್ಬೇಗೌಡ ಅವರು ಕಾಂಗ್ರೆಸ್ ಪಕ್ಷದಿಂದ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾರೆ. ಶಿಕ್ಷಕರ ಕಷ್ಟ ಕರ್ಪಣ್ಯಗಳಿಗೆ ಆಗಿದ್ದಾರೆ. ಅವರು ಈಗಾಗಲೇ ನಾಲ್ಕು ಬಾರಿ ಆಯ್ಕೆ ಆಗಿ ಉತ್ತಮ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಅದು ನಿಮಗೂ ತಿಳಿದಿದೆ. ಆಗಾಗಿ ಪ್ರಬುದ್ಧ ಮತದಾರರು ಮರಿತಿಬ್ಬೇಗೌಡರನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು.
ತಾಲ್ಲೂಕಿನ ಹೆಗ್ಗಡಹಳ್ಳಿ, ಹುಲ್ಲಹಳ್ಳಿ, ಹುರ, ಹೆಡಿಯಾಲ ಮುಂತಾದ ಗ್ರಾಮಗಳ ಶಾಲಾ, ಕಾಲೇಜುಗಳಿಗೆ ತೆರಳಿ ಮಾತಯಾಚಿಸಿದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…