ಮೈಸೂರು : ಬೇಸಿಗೆ ತಾಪಮಾನ ಹೆಚ್ಚಳ ಹಿನ್ನೆಲೆಯಲ್ಲಿ ಕೆಎಂಪಿಕೆ ಟ್ರಸ್ಟ್ ಹಾಗೂ ಅರಿವು ಸಂಸ್ಥೆ ಯಿಂದ ನಗರದ ಲಕ್ಷ್ಮೀಪುರಂನಲ್ಲಿರುವ ಮರಗಳಲ್ಲಿ ಪಕ್ಷಿಗಳ ನೀರಿನ ಸಂಗ್ರಹ ಹಾಗೂ ನೀರಿನ ಅರವಟ್ಟಿಗೆ ಉದ್ಘಾಟಿಸಲಾಯಿತು.
ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮಾತನಾಡಿ, ಮನುಷ್ಯನಿಗೆ ಹೇಗೆ ದಿನನಿತ್ಯದ ಬದುಕಿನಲ್ಲಿ ಆಹಾರ, ನೀರು, ಗಾಳಿ ಅಗತ್ಯವೋ ಅದೇ ರೀತಿ ಪ್ರಾಣಿ-ಪಕ್ಷಿಗಳಿಗೂ ಕೂಡ ಬೇಕು. ಈ ಹಿನ್ನೆಲೆಯಲ್ಲಿ ಈಗಾಗಲೇ ನಿರಂತರವಾಗಿ ಎರಡು ತಿಂಗಳಿಂದ ನಾನಾ ಪ್ರದೇಶಗಳಲ್ಲಿ ನೀರಿನ ಬಟ್ಟಲನ್ನು ಗಿಡ ಮರಗಳಿಗೆ ಅಲ್ಲಲ್ಲಿ ಹಗ್ಗದಿಂದ ನೇತು ಹಾಕಲಾಗಿದೆ. ಇದರಿಂದ ಪಕ್ಷಿಗಳು ನೀರು ಕುಡಿದು ದಾಹ ತೀರಿಸಿಕೊಳ್ಳುಲು ಸಹಾಯವಾಗುತ್ತದೆ ಎಂದರು.
ಕೆ.ಆರ್.ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಗಿರೀಶ್, ರಾಮ್ ಮೂರ್ತಿ, ಎಸ್.ಎನ್.ರಾಜೇಶ್, ಶ್ರೀಕಾಂತ್ ಕಶ್ಯಪ್, ಬೈರತಿ ಲಿಂಗರಾಜು, ಚಕ್ರಪಾಣಿ, ಮಹೇಶ್ ಕುಮಾರ್, ಭಂಡಾರಿ, ದಯಾನಂದ್ ಇತರರು ಹಾಜರಿದ್ದರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…