ನಂಜನಗೂಡು : ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ಬಂದ ಲಾರಿಯೊಂದು ತಲೆಯನ್ನೇ ಜಜ್ಜಿಕೊಂಡು ಹೋಗಿರುವ ಘಟನೆ ಮೈಸೂರು-ಊಟಿ ರಸ್ತೆಯ ನಂಜನಗೂಡಿನ ಮುದ್ದಹಳ್ಳಿ ಬಳಿ ನಡೆದಿದೆ.
ಶನಿವಾರ ಮಧ್ಯಾಹ್ನ ಗುಂಡ್ಲುಪೇಟೆಯಿಂದ ನಂಜನಗೂಡು ಕಡೆಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತಮ್ಮ ತಲೆಯನ್ನು ಕಿಟಕಿಯಿಂದ ಹೊರ ಹಾಕಿದ್ದಾರೆ. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಲಾರಿಯೊಂದ ಮಹಿಳೆಯ ತಲೆಯನ್ನು ಕತ್ತರಿಸಿಕೊಂಡು ಹೋಗಿದೆ. ಪರಿಣಾಮ ದೇಹದಿಂದ ರುಂಡ ಬೇರ್ಪಟ್ಟಿದೆ.
ಘಟನೆ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು ಲಾರಿ ಮತ್ತೆ ಹಚ್ಚುವ ಕಾರ್ಯ ನಡೆಸಿದ್ದು, ತನಿಖೆ ಮುಂದುವರೆಸಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…