ಮೈಸೂರು

ಉದ್ಯಮಿ ಪುತ್ರನ ಮೃತದೇಹ ಸಂಪ್‌ನಲ್ಲಿ ಪತ್ತೆ

ಮೈಸೂರು : ಉದ್ಯಮಿಯೊಬ್ಬರ ಪುತ್ರನ ಶವ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ನಿರ್ಮಾಣ ಹಂತದ ಕಟ್ಟಡದ ಸಂಪ್‌ನಲ್ಲಿ ಭಾನುವಾರ ಪತ್ತೆಯಾಗಿದೆ. ಮೃತರನ್ನು ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಸೆನ್ ಇಂಜಿನಿಯರಿಂಗ್ ವರ್ಕ್ಸ್ ಮಾಲೀಕ ಕೆ.ಎಂ. ಚೆರಿಯನ್ ಅವರ ಪುತ್ರ ಕ್ರಿಸ್ಟೋ ಚೆರಿಯನ್ (35) ಎಂದು ಗುರುತಿಸಲಾಗಿದೆ.

ವಿಜಯನಗರ ಮೊದಲನೇ ಹಂತದ ನಿವಾಸಿ ಕ್ರಿಸ್ಟೋ ಶನಿವಾರ ರಾತ್ರಿ ಮನೆಯಿಂದ ತೆರಳಿದ್ದರು. ತಡರಾತ್ರಿಯಾದರೂ ಬಂದಿರಲಿಲ್ಲ. ಕುಟುಂಬದವರು ಹುಡುಕುವ ಪ್ರಯತ್ನ ಮಾಡಿದ್ದರು. ಈ ವೇಳೆ ನಿರ್ಮಾಣ ಹಂತದ ಕಟ್ಟಡದಲ್ಲಿನ ನೀರಿನ ಸಂಪ್‌ನಲ್ಲಿ ಭಾನುವಾರ ಶವ ಸಿಕ್ಕಿದೆ.

ಮಾಹಿತಿ ತಿಳಿದ ಪೊಲೀಸರು ಶ್ವಾನದಳ, ವಿಧಿವಿಜ್ಞಾನ ತಜ್ಞರ ತಂಡದ ಜೊತೆಗೆ ಸ್ಥಳಕ್ಕೆ ಧಾವಿಸಿದ್ದು, ಮೃತದೇಹವನ್ನು ಹೊರತೆಗೆದಿದ್ದಾರೆ. ಪೋಷಕರು ನೀಡಿದ ದೂರಿನ ಮೇರೆಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

lokesh

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

7 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

7 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

7 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

8 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

17 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

18 hours ago