CM
ಮೈಸೂರು/ಸಿದ್ಧರಾಮನಹುಂಡಿ : ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾಧ್ಯಮದವರ ಜೊತೆ ಮಾತನಾಡಿದರು.
ನನ್ನ ಊರಿನ ಶಾಲೆಯಲ್ಲಿ ನಾನು ಐದರಿಂದ ಏಳರವರೆಗೆ ಓದಿದ ಶಾಲೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ದತ್ತು ಪಡೆದಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನೂತನ ಕಟ್ಟಡವನ್ನು ನಿರ್ಮಿಸ ಲಾಗಿದೆ. ಈ ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದರು.
ಪ್ರಾರ್ಥಮಿಕ, ಪ್ರೌಢಶಾಲೆ, ಪಿಯು ಕಾಲೇಜು ಇಲ್ಲಿ ನಡೆಯುತ್ತಿದೆ. ಪದವಿ ಕಾಲೇಜಿಗೆ ವಿದ್ಯಾರ್ಥಿಗಳು ದೊರೆಯುವುದಿಲ್ಲ ಎಂದು ಪದವಿ ಕೋರ್ಸು ತೆರೆದಿಲ್ಲ ಎಂದರು. ಆದರೆ ಊರಿನಲ್ಲಿ ಇತರೆ ಸೌಲಭ್ಯಗಳಾದ ಬಿಸಿಎಂ ವಿದ್ಯಾರ್ಥಿ ನಿಲಯ, ಪಶು ಚಿಕಿತ್ಸಾ ಕೇಂದ್ರ , ಗ್ರಂಥಾಲಯ, ಸಮುದಾಯ ಆರೋಗ್ಯ ಕೇಂದ್ರಗಳು ಇವೆ ಎಂದರು.
ಸರ್ಕಾರದ ಅಭಿವೃದ್ಧಿಯನ್ನು ಕಾಣದಿರುವ ಬಿಜೆಪಿಯವರಿಗೆ ಸುಳ್ಳು ಹೇಳುವುದು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…