ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಸುತ್ತೂರು ಜಾತ್ರಾ ಮಹೋತ್ಸವವೂ ನಾಲ್ಕನೇ ದಿನಕ್ಕೆ ಕಾಲಿರಿಸಿದೆ.
ಸುತ್ತೂರು ಜಾತ್ರಾ ಮಹೋತ್ಸವವೂ ಇಂದು(ಜನವರಿ.29) ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಅದ್ದೂರಿಯಾಗಿ ನಡೆಯುತ್ತಿದ್ದು, ಸಾವಿರಾರು ಸಾರ್ವಜನಿಕರು ಜಾತ್ರೆಗೆ ಭೇಟಿ ನೀಡಿದ್ದಾರೆ.
ಈ ಸುತ್ತೂರು ಜಾತ್ರೆ ಅತ್ಯಂತ ಐತಿಹಾಸಿಕ ಮತ್ತು ವಿಶಿಷ್ಟವಾಗಿದ್ದು, ನಾಡಿನಾದ್ಯಂತ ಹೆಸರಾಗಿದೆ. ಜಾತ್ರೆ ನಾಡಿನ ಸಂಸ್ಕೃತಿ, ಜನಪದ, ಮತ್ತು ಕಲೆಗಳಿಗೆ ಅಪಾರ ಬೆಂಬಲ ನೀಡುತ್ತಿದೆ.
ಈ ಸಂದರ್ಭದಲ್ಲಿ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹಾಸನ ಸಂಸದರಾದ ಶ್ರೇಯಸ್ ಪಟೇಲ್, ಶಾಸಕರಾದ ಸಿ.ಸಿ ಪಾಟೀಲ್, ಅರವಿಂದ ಬೆಲ್ಲದ್ ಇನ್ನಿತರರು ಉಪಸ್ಥಿತರಿದ್ದರು.
ಇನ್ನೂ ಸಂಜೆ 7 ಗಂಟೆಗೆ ಜರುಗಲಿರುವ ವಿಶೇಷ ತೆಪ್ಪೋತ್ಸವವನ್ನು ಕಣ್ತುಂಬಿಕೊಳ್ಳಲು ಅನೇಕ ಸಾರ್ವಜನಿಕರು ಕಾತುರದಿಂದ ಕಾಯುತ್ತಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…