ಮೈಸೂರು

ಕಳ್ಳರ ನಾಯಕನೇ ವಕೀಲ

 ಮೈಸೂರು:   ಸತತ ಒಂದು ತಿಂಗಳು ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿದಂತೆ 10 ಸರಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅರ್ಧ ಕೋಟಿ ರೂ. ಮೌಲ್ಯದ 1 ಕೆಜಿ ತೂಕದ 25 ಚಿನ್ನದ ಸರ, ಚಿನ್ನಾಭರಣಗಳು, 9 ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಮನೆ ಕಳ್ಳತನ ಪ್ರಕರಣದಲ್ಲಿ ಈ ಹಿಂದೆಯೂ ಭಾಗಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿ, ಆತನಿಂದ 70 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ,

”ಮನೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರು ಮಂದಿಯಲ್ಲಿ ವಕೀಲರೊಬ್ಬರೂ ಇದ್ದಾರೆ. ಮನೆ ಕಳ್ಳತನ ನಡೆಸುತ್ತಿದ್ದ ಖದೀಮರಿಗೆ ಸಹಕಾರ ನೀಡುತ್ತಿದ್ದ ವಕೀಲರನ್ನು ಸಹ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕದ್ದ ಮಾಲನ್ನು ಮಾರಾಟಕ್ಕೆ ವ್ಯವಸ್ಥೆ ಮಾಡುತ್ತಿದ್ದಲ್ಲದೇ ಬಂಧನವಾದರೆ ಜಾಮೀನು ಕೊಡಿಸುವ ಮೂಲಕ ಸಹಕಾರ ನೀಡುತ್ತಿದ್ದರು,” ಎಂದು ನಗರ ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ ಮಾಹಿತಿ ನೀಡಿದರು.

ಸಿಬ್ಬಂದಿಗಳಾದ ಯು.ಉಮೇಶ್‌, ಸಲೀಂಖಾನ್‌, ರಾಮಸ್ವಾಮಿ, ಯಾಕೂಬ್‌ ಷರೀಫ್‌, ಸಿ.ಚಿಕ್ಕಣ್ಣ, ಎ.ಉಮಾಮಹೇಶ, ಪಿ.ಎನ್‌. ಲಕ್ಷ್ಮೇಕಾಂತ, ಆನಂದ, ಪ್ರಕಾಶ್‌, ಸಿ.ಎನ್‌. ಶಿವರಾಜು, ಚಂದ್ರಶೇಖರ, ಗೋವಿಂದ, ಮಧುಸೂದನ, ಮೋಹನಾರಾಧ್ಯ, ಕೆ.ಮಹೇಶ್‌, ನರಸಿಂಹ ರಾಜು, ನಬೀ ಪಟೇಲ್‌, ಪವನ್‌, ಜಿ.ಆರ್‌. ಮಮತ, ಎಂ.ಎಂ.ರಮ್ಯಾ, ಗೌತಮ್‌, ಶಿವಕುಮಾರ್‌ ಇದ್ದರು.

 

 

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

15 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

16 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

16 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

16 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

16 hours ago