ಸರಗೂರು: ದುಷ್ಕರ್ಮಿಗಳು ನಿಧಿ ಆಸೆಗಾಗಿ ದೇವರ ವಿಗ್ರಹಗಳನ್ನು ಕಿತ್ತು ಹಾಕಿ ಭಗ್ನಗೊಳಿಸಿರುವ ಘಟನೆ ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ನೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನು ಓದಿ: ಮಂಡ್ಯ: ಆಸ್ತಿಗಾಗಿ ಮಗನಿಂದಲೇ ತಂದೆಗೆ ಬ್ಲಾಕ್ಮೇಲ್
ಘಟನೆ ಬೆಳಕಿಗೆ ಬರುತ್ತಿದ್ದಂತೆ ನೂರಾರು ಗ್ರಾಮಸ್ಥರು ದೇವರಗುಡಿ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ದೇವರ ಪವಿತ್ರ ಸ್ಥಳದಲ್ಲಿ ಈ ರೀತಿಯ ಹೇಯ ಕೃತ್ಯ ಎಸಗಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿಸಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…