ಮೈಸೂರು

ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡಲು ತೊಡಕುಗಳಿವೆ : ಎಚ್.ಎಂ.ರೇವಣ್ಣ

ಮೈಸೂರು: ಕೆಲವು ಕಾರಣಗಳಿಂದ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣವನ್ನು ಕೊಡಲು ತೊಡಕುಗಳಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.

ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್‌ಟಿ ವಿಚಾರದಲ್ಲಿ ೧.೨೦ ಲಕ್ಷ ಜನರಿಗೆ ಹಣ ಹೋಗಿರಲಿಲ್ಲ. ಒಂದು ಬಾರಿ ಜಿಎಸ್‌ಟಿ ಹಾಗೂ ತೆರಿಗೆ ಪಾವತಿ ಮಾಡಿದವರಿಗೂ ನಿಂತಿತ್ತು. ಅದರಲ್ಲಿ ಈಗ ೫೯ ಸಾವಿರ ಜನರ ಸಮಸ್ಯೆಯನ್ನು ಬಗೆಹರಿಸಿದ್ದೇವೆ. ಉಳಿದ ಫಲಾನುಭವಿಗಳ ಸಮಸ್ಯೆ ಪರಿಹರಿಸಲಾಗುವುದು ಎಂದರು.

ನಾವು ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಹಣ ನಿಲ್ಲಿಸಿಲ್ಲ. ಪ್ರತಿ ತಿಂಗಳು ಹಣ ಕೊಡಲು ಕೆಲವು ತೊಡಕಗಳು ಇವೆ. ಹೀಗಾಗಿ, ಕೊಡಲು ಆಗುತ್ತಿಲ್ಲ. ಗೃಹಲಕ್ಷ್ಮೀಯಡಿ ಹಣ ಕೊಟ್ಟಿದ್ದೇವೆ. ಈಗಲೂ ಕೊಡುತ್ತೇವೆ,ಮುಂದೆಯೂ ಕೊಡುತ್ತೇವೆ ಎಂದು ನುಡಿದರು.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

16 mins ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

30 mins ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

42 mins ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

1 hour ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

2 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

3 hours ago