ಮೈಸೂರು

ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡಲು ತೊಡಕುಗಳಿವೆ : ಎಚ್.ಎಂ.ರೇವಣ್ಣ

ಮೈಸೂರು: ಕೆಲವು ಕಾರಣಗಳಿಂದ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣವನ್ನು ಕೊಡಲು ತೊಡಕುಗಳಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.

ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್‌ಟಿ ವಿಚಾರದಲ್ಲಿ ೧.೨೦ ಲಕ್ಷ ಜನರಿಗೆ ಹಣ ಹೋಗಿರಲಿಲ್ಲ. ಒಂದು ಬಾರಿ ಜಿಎಸ್‌ಟಿ ಹಾಗೂ ತೆರಿಗೆ ಪಾವತಿ ಮಾಡಿದವರಿಗೂ ನಿಂತಿತ್ತು. ಅದರಲ್ಲಿ ಈಗ ೫೯ ಸಾವಿರ ಜನರ ಸಮಸ್ಯೆಯನ್ನು ಬಗೆಹರಿಸಿದ್ದೇವೆ. ಉಳಿದ ಫಲಾನುಭವಿಗಳ ಸಮಸ್ಯೆ ಪರಿಹರಿಸಲಾಗುವುದು ಎಂದರು.

ನಾವು ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಹಣ ನಿಲ್ಲಿಸಿಲ್ಲ. ಪ್ರತಿ ತಿಂಗಳು ಹಣ ಕೊಡಲು ಕೆಲವು ತೊಡಕಗಳು ಇವೆ. ಹೀಗಾಗಿ, ಕೊಡಲು ಆಗುತ್ತಿಲ್ಲ. ಗೃಹಲಕ್ಷ್ಮೀಯಡಿ ಹಣ ಕೊಟ್ಟಿದ್ದೇವೆ. ಈಗಲೂ ಕೊಡುತ್ತೇವೆ,ಮುಂದೆಯೂ ಕೊಡುತ್ತೇವೆ ಎಂದು ನುಡಿದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

7 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

15 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

21 hours ago