ಮೈಸೂರು

ನಂದಿನಿ ಕನ್ನಡಿಗರ ಅಸ್ಮಿತೆ ಇದನ್ನು ಮುಗಿಸುವ ಹನ್ನಾರ ನಡೆದಿದೆ : ಕ.ಸಾ.ಪ

ಮೈಸೂರು : ನಂದಿನಿ ಉಳಿಸುವಂತೆ ಒತ್ತಾಯಿಸಿ ಮೈಸೂರು ನಗರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿವಿಪುರಂನ ಅಮೂಲ್ ಮಳಿಗೆ ಎದುರು ಪ್ರತಿಭಟನೆ ನಡೆಯಿತು.

ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ನಮ್ಮ ನೆಲದಲ್ಲಿ ನಮ್ಮನ್ನೇ ಹೊಸಕುವ ಪ್ರಕ್ರಿಯೆಗಳು ನಡೆಯುತ್ತಿವೆ. ಇದರ ಮುಂದುವರೆದ ಭಾಗವಾಗಿ ಕನ್ನಡಿಗರ ಹೆಮ್ಮೆಯ ನಂದಿನಿಯನ್ನು ಮುಗಿಸಿ, ಗುಜರಾತಿನ ವಸಾಹತನ್ನಾಗಿ ಮಾಡುವ ಷಡ್ಯಂತ್ರ ಆರಂಭಗೊಂಡಿದೆ.. ಹಾಗಾಗಿ ನಂದಿನಿ ಉಳಿಸಲು ನಾವು ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದರು. ಕರ್ನಾಟಕ ನಂದಿನಿ ಹಾಲು ಮತ್ತು ಉತ್ಪನ್ನಗಳು ಕನ್ನಡಿಗರ ಅಸ್ಮಿತೆ. ಇದನ್ನು ನಾಶ ಮಾಡುವ ಹುನ್ನಾರ ಎಂದು ಆರೋಪಿಸಿದರು.

ಹಾಲು ಉತ್ಪಾದಕರ ಸಂಘದ ಮೂಲಕ ನಂದಿನಿ ಒಂದು ದೊಡ್ಡ ಉದ್ಯಮವಾಗಿ ಹೈನುಗಾರಿಕೆಯಾಗಿ ಬೆಳೆದಿದೆ. 14 ನೋಂದಾಯಿತ ಸಂಘಗಳು ಕೆಎಂಎಫ್ ಅಡಿಯಲ್ಲಿ ಬರುತ್ತವೆ. 15043 ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತದೆ. 70ರಿಂದ 80ಲಕ್ಷ ಹಾಲು ಉತ್ಪಾದನೆ ಪ್ರತಿದಿನ ಆಗುತ್ತದೆ. 8ರಿಂದ 10ಲಕ್ಷ ಲೀಟರ್ ಮೊಸರು ಉತ್ಪತ್ತಿಯಾಗುತ್ತದೆ. 2022ರಲ್ಲಿ 4924 ಸಾವಿರ ಕೋಟಿ ಆದಾಯವನ್ನು ನಂದಿನಿಯಿAದ ಪಡೆದಿದೆ. 26ಲಕ್ಷ ರೈತ ಕುಟುಂಬ ನಂದಿನಿಯ ಮೇಲೆ ಅವಲಂಬಿತವಾಗಿದೆ. ಇದು ಹೈನುಗಾರಿಕೆಯ ಬೃಯತ್ ಉದ್ದಿಮೆಯಾಗಿ ಬೆಳೆದಿದೆ. ಈ ಹಿನ್ನೆಲೆಯಲ್ಲಿ ಇದರ ಮೇಲೆ ಈಗ ಗುಜರಾತಿಗರ ಕಣ್ಣು ಬಿದ್ದಿದೆ. ಅಮುಲ್ ಮೂಲಕ ನಂದಿನಿಯನ್ನು ಮುಳುಗಿಸಲು ಹೊರಟಿದೆ ಎಂದು ಆರೋಪಿಸಿದರು.

ನಂದಿನಿಯನ್ನು ಮುಗಿಸಲು ಹೊರಟಿರುವ ಷಡ್ಯಂತ್ರವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಕಸಾಪ ನಗರ ಅಧ್ಯಕ್ಷ ಕೆ.ಎಸ್.ಶಿವರಾಮು, ಪ್ರಗತಿಪರ ಚಿಂತಕ, ಹಿರಿಯ ಪತ್ರರ?ತ ಟಿ.ಗುರುರಾಜ್, ಕಸಾಪ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ಮುಖಂಡರಾದ ಹರೀಶ್ ಗೌಡ, ಎನ್. ಆರ್.ನಾಗೇಶ್, ಹೆಚ್. ಎಸ್.ಪ್ರಕಾಶ್, ರವಿನಂದನ್, ಯೋಗೇಶ್, ಜೆ.ಜೆ.ಆನಂದ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ನಂದಿನಿ ಉಳಿಸುವಂತೆ ಒತ್ತಾಯಿಸಿ ಮೈಸೂರು ನಗರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿವಿಪುರಂನ ಅಮೂಲ್ ಮಳಿಗೆ ಎದುರು ಪ್ರತಿಭಟನೆ ನಡೆಯಿತು.
ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ನಮ್ಮ ನೆಲದಲ್ಲಿ ನಮ್ಮನ್ನೇ ಹೊಸಕುವ ಪ್ರಕ್ರಿಯೆಗಳು ನಡೆಯುತ್ತಿವೆ. ಇದರ ಮುಂದುವರೆದ ಭಾಗವಾಗಿ ಕನ್ನಡಿಗರ ಹೆಮ್ಮೆಯ ನಂದಿನಿಯನ್ನು ಮುಗಿಸಿ, ಗುಜರಾತಿನ ವಸಾಹತನ್ನಾಗಿ ಮಾಡುವ ಷಡ್ಯಂತ್ರ ಆರಂಭಗೊAಡಿದೆ. ಹಾಗಾಗಿ ನಂದಿನಿ ಉಳಿಸಲು ನಾವು ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದರು. ರ?ನಾಟಕ ನಂದಿನಿ ಹಾಲು ಮತ್ತು ಉತ್ಪನ್ನಗಳು ಕನ್ನಡಿಗರ ಅಸ್ಮಿತೆ. ಇದನ್ನು ನಾಶ ಮಾಡುವ ಹುನ್ನಾರ ಎಂದು ಆರೋಪಿಸಿದರು.

ಹಾಲು ಉತ್ಪಾದಕರ ಸಂಘದ ಮೂಲಕ ನಂದಿನಿ ಒಂದು ದೊಡ್ಡ ಉದ್ಯಮವಾಗಿ ಹೈನುಗಾರಿಕೆಯಾಗಿ ಬೆಳೆದಿದೆ. 14 ನೋಂದಾಯಿತ ಸಂಘಗಳು ಕೆಎಂಎಫ್ ಅಡಿಯಲ್ಲಿ ಬರುತ್ತವೆ. 15043 ಸಂಘಗಳು ಸಕ್ರಿಯವಾಗಿ ಕರ?ಯನರ?ವಹಿಸುತ್ತವೆ. 70ರಿಂದ 80ಲಕ್ಷ ಹಾಲು ಉತ್ಪಾದನೆ ಪ್ರತಿದಿನ ಆಗುತ್ತದೆ. 8ರಿಂದ 10ಲಕ್ಷ ಲೀಟರ್ ಮೊಸರು ಉತ್ಪತ್ತಿಯಾಗುತ್ತದೆ. 2022ರಲ್ಲಿ 4924 ಸಾವಿರ ಕೋಟಿ ಆದಾಯವನ್ನು ನಂದಿನಿಯಿAದ ಪಡೆದಿದೆ. 26ಲಕ್ಷ ರೈತ ಕುಟುಂಬ ನಂದಿನಿಯ ಮೇಲೆ ಅವಲಂಬಿತವಾಗಿದೆ. ಇದು ಹೈನುಗಾರಿಕೆಯ ಬೃಯತ್ ಉದ್ದಿಮೆಯಾಗಿ ಬೆಳೆದಿದೆ. ಈ ಹಿನ್ನೆಲೆಯಲ್ಲಿ ಇದರ ಮೇಲೆ ಈಗ ಗುಜರಾತಿಗರ ಕಣ್ಣು ಬಿದ್ದಿದೆ. ಅಮುಲ್ ಮೂಲಕ ನಂದಿನಿಯನ್ನು ಮುಳುಗಿಸಲು ಹೊರಟಿದೆ ಎಂದು ಆರೋಪಿಸಿದರು. ನಂದಿನಿಯನ್ನು ಮುಗಿಸಲು ಹೊರಟಿರುವ ಷಡ್ಯಂತ್ರವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಕಸಾಪ ನಗರ ಅಧ್ಯಕ್ಷ ಕೆ.ಎಸ್.ಶಿವರಾಮು, ಪ್ರಗತಿಪರ ಚಿಂತಕ, ಹಿರಿಯ ಪತ್ರರ?ತ ಟಿ.ಗುರುರಾಜ್, ಕಸಾಪ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ಮುಖಂಡರಾದ ಹರೀಶ್ ಗೌಡ, ಎನ್. ಆರ್.ನಾಗೇಶ್, ಹೆಚ್. ಎಸ್.ಪ್ರಕಾಶ್, ರವಿನಂದನ್, ಯೋಗೇಶ್, ಜೆ.ಜೆ.ಆನಂದ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

lokesh

Recent Posts

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

12 mins ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

1 hour ago

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

2 hours ago

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

2 hours ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

4 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

5 hours ago