ಮೈಸೂರು

ನಂದಿನಿ ಕನ್ನಡಿಗರ ಅಸ್ಮಿತೆ ಇದನ್ನು ಮುಗಿಸುವ ಹನ್ನಾರ ನಡೆದಿದೆ : ಕ.ಸಾ.ಪ

ಮೈಸೂರು : ನಂದಿನಿ ಉಳಿಸುವಂತೆ ಒತ್ತಾಯಿಸಿ ಮೈಸೂರು ನಗರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿವಿಪುರಂನ ಅಮೂಲ್ ಮಳಿಗೆ ಎದುರು ಪ್ರತಿಭಟನೆ ನಡೆಯಿತು.

ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ನಮ್ಮ ನೆಲದಲ್ಲಿ ನಮ್ಮನ್ನೇ ಹೊಸಕುವ ಪ್ರಕ್ರಿಯೆಗಳು ನಡೆಯುತ್ತಿವೆ. ಇದರ ಮುಂದುವರೆದ ಭಾಗವಾಗಿ ಕನ್ನಡಿಗರ ಹೆಮ್ಮೆಯ ನಂದಿನಿಯನ್ನು ಮುಗಿಸಿ, ಗುಜರಾತಿನ ವಸಾಹತನ್ನಾಗಿ ಮಾಡುವ ಷಡ್ಯಂತ್ರ ಆರಂಭಗೊಂಡಿದೆ.. ಹಾಗಾಗಿ ನಂದಿನಿ ಉಳಿಸಲು ನಾವು ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದರು. ಕರ್ನಾಟಕ ನಂದಿನಿ ಹಾಲು ಮತ್ತು ಉತ್ಪನ್ನಗಳು ಕನ್ನಡಿಗರ ಅಸ್ಮಿತೆ. ಇದನ್ನು ನಾಶ ಮಾಡುವ ಹುನ್ನಾರ ಎಂದು ಆರೋಪಿಸಿದರು.

ಹಾಲು ಉತ್ಪಾದಕರ ಸಂಘದ ಮೂಲಕ ನಂದಿನಿ ಒಂದು ದೊಡ್ಡ ಉದ್ಯಮವಾಗಿ ಹೈನುಗಾರಿಕೆಯಾಗಿ ಬೆಳೆದಿದೆ. 14 ನೋಂದಾಯಿತ ಸಂಘಗಳು ಕೆಎಂಎಫ್ ಅಡಿಯಲ್ಲಿ ಬರುತ್ತವೆ. 15043 ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತದೆ. 70ರಿಂದ 80ಲಕ್ಷ ಹಾಲು ಉತ್ಪಾದನೆ ಪ್ರತಿದಿನ ಆಗುತ್ತದೆ. 8ರಿಂದ 10ಲಕ್ಷ ಲೀಟರ್ ಮೊಸರು ಉತ್ಪತ್ತಿಯಾಗುತ್ತದೆ. 2022ರಲ್ಲಿ 4924 ಸಾವಿರ ಕೋಟಿ ಆದಾಯವನ್ನು ನಂದಿನಿಯಿAದ ಪಡೆದಿದೆ. 26ಲಕ್ಷ ರೈತ ಕುಟುಂಬ ನಂದಿನಿಯ ಮೇಲೆ ಅವಲಂಬಿತವಾಗಿದೆ. ಇದು ಹೈನುಗಾರಿಕೆಯ ಬೃಯತ್ ಉದ್ದಿಮೆಯಾಗಿ ಬೆಳೆದಿದೆ. ಈ ಹಿನ್ನೆಲೆಯಲ್ಲಿ ಇದರ ಮೇಲೆ ಈಗ ಗುಜರಾತಿಗರ ಕಣ್ಣು ಬಿದ್ದಿದೆ. ಅಮುಲ್ ಮೂಲಕ ನಂದಿನಿಯನ್ನು ಮುಳುಗಿಸಲು ಹೊರಟಿದೆ ಎಂದು ಆರೋಪಿಸಿದರು.

ನಂದಿನಿಯನ್ನು ಮುಗಿಸಲು ಹೊರಟಿರುವ ಷಡ್ಯಂತ್ರವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಕಸಾಪ ನಗರ ಅಧ್ಯಕ್ಷ ಕೆ.ಎಸ್.ಶಿವರಾಮು, ಪ್ರಗತಿಪರ ಚಿಂತಕ, ಹಿರಿಯ ಪತ್ರರ?ತ ಟಿ.ಗುರುರಾಜ್, ಕಸಾಪ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ಮುಖಂಡರಾದ ಹರೀಶ್ ಗೌಡ, ಎನ್. ಆರ್.ನಾಗೇಶ್, ಹೆಚ್. ಎಸ್.ಪ್ರಕಾಶ್, ರವಿನಂದನ್, ಯೋಗೇಶ್, ಜೆ.ಜೆ.ಆನಂದ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ನಂದಿನಿ ಉಳಿಸುವಂತೆ ಒತ್ತಾಯಿಸಿ ಮೈಸೂರು ನಗರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿವಿಪುರಂನ ಅಮೂಲ್ ಮಳಿಗೆ ಎದುರು ಪ್ರತಿಭಟನೆ ನಡೆಯಿತು.
ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ನಮ್ಮ ನೆಲದಲ್ಲಿ ನಮ್ಮನ್ನೇ ಹೊಸಕುವ ಪ್ರಕ್ರಿಯೆಗಳು ನಡೆಯುತ್ತಿವೆ. ಇದರ ಮುಂದುವರೆದ ಭಾಗವಾಗಿ ಕನ್ನಡಿಗರ ಹೆಮ್ಮೆಯ ನಂದಿನಿಯನ್ನು ಮುಗಿಸಿ, ಗುಜರಾತಿನ ವಸಾಹತನ್ನಾಗಿ ಮಾಡುವ ಷಡ್ಯಂತ್ರ ಆರಂಭಗೊAಡಿದೆ. ಹಾಗಾಗಿ ನಂದಿನಿ ಉಳಿಸಲು ನಾವು ಇಂದು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದರು. ರ?ನಾಟಕ ನಂದಿನಿ ಹಾಲು ಮತ್ತು ಉತ್ಪನ್ನಗಳು ಕನ್ನಡಿಗರ ಅಸ್ಮಿತೆ. ಇದನ್ನು ನಾಶ ಮಾಡುವ ಹುನ್ನಾರ ಎಂದು ಆರೋಪಿಸಿದರು.

ಹಾಲು ಉತ್ಪಾದಕರ ಸಂಘದ ಮೂಲಕ ನಂದಿನಿ ಒಂದು ದೊಡ್ಡ ಉದ್ಯಮವಾಗಿ ಹೈನುಗಾರಿಕೆಯಾಗಿ ಬೆಳೆದಿದೆ. 14 ನೋಂದಾಯಿತ ಸಂಘಗಳು ಕೆಎಂಎಫ್ ಅಡಿಯಲ್ಲಿ ಬರುತ್ತವೆ. 15043 ಸಂಘಗಳು ಸಕ್ರಿಯವಾಗಿ ಕರ?ಯನರ?ವಹಿಸುತ್ತವೆ. 70ರಿಂದ 80ಲಕ್ಷ ಹಾಲು ಉತ್ಪಾದನೆ ಪ್ರತಿದಿನ ಆಗುತ್ತದೆ. 8ರಿಂದ 10ಲಕ್ಷ ಲೀಟರ್ ಮೊಸರು ಉತ್ಪತ್ತಿಯಾಗುತ್ತದೆ. 2022ರಲ್ಲಿ 4924 ಸಾವಿರ ಕೋಟಿ ಆದಾಯವನ್ನು ನಂದಿನಿಯಿAದ ಪಡೆದಿದೆ. 26ಲಕ್ಷ ರೈತ ಕುಟುಂಬ ನಂದಿನಿಯ ಮೇಲೆ ಅವಲಂಬಿತವಾಗಿದೆ. ಇದು ಹೈನುಗಾರಿಕೆಯ ಬೃಯತ್ ಉದ್ದಿಮೆಯಾಗಿ ಬೆಳೆದಿದೆ. ಈ ಹಿನ್ನೆಲೆಯಲ್ಲಿ ಇದರ ಮೇಲೆ ಈಗ ಗುಜರಾತಿಗರ ಕಣ್ಣು ಬಿದ್ದಿದೆ. ಅಮುಲ್ ಮೂಲಕ ನಂದಿನಿಯನ್ನು ಮುಳುಗಿಸಲು ಹೊರಟಿದೆ ಎಂದು ಆರೋಪಿಸಿದರು. ನಂದಿನಿಯನ್ನು ಮುಗಿಸಲು ಹೊರಟಿರುವ ಷಡ್ಯಂತ್ರವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಕಸಾಪ ನಗರ ಅಧ್ಯಕ್ಷ ಕೆ.ಎಸ್.ಶಿವರಾಮು, ಪ್ರಗತಿಪರ ಚಿಂತಕ, ಹಿರಿಯ ಪತ್ರರ?ತ ಟಿ.ಗುರುರಾಜ್, ಕಸಾಪ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ಮುಖಂಡರಾದ ಹರೀಶ್ ಗೌಡ, ಎನ್. ಆರ್.ನಾಗೇಶ್, ಹೆಚ್. ಎಸ್.ಪ್ರಕಾಶ್, ರವಿನಂದನ್, ಯೋಗೇಶ್, ಜೆ.ಜೆ.ಆನಂದ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

lokesh

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

18 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

18 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

18 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

18 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

18 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

18 hours ago