ಮೈಸೂರು

ನಾಯಕತ್ವ ಬೆಳೆಸಿಕೊಳ್ಳಲು ಎನ್‌ ಎಸ್‌ ಎಸ್‌  ಅವಶ್ಯಕತೆ ಇದೆ : ಶಾಸಕ ಮಂಜುನಾಥ್‌

ಹುಣಸೂರು : ಎನ್.ಎಸ್.ಎಸ್ ಶಿಬಿರಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಹಾಯವಾಗಲಿದ್ದು, ಇದರ ಮೂಲಕ ವಿದ್ಯಾರ್ಥಿಗಳು ಮೊದಲು ಜಾಗೃತರಾಗಿ ನಂತರ ಮತ್ತೊಬ್ಬರಲ್ಲಿ ಜಾಗೃತಿ ಮೂಡಿಸಬೇಕು ಎಂದು ಶಾಸಕ ಹೆಚ್.ಪಿ.ಮಂಜುನಾಥ್ ಕರೆ ನೀಡಿದರು.

ತಾಲೂಕಿನ ಗಾವಡಗೆರೆ ಹೋಬಳಿಯ ಅಗ್ರಹಾರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಗಾವಡಗೆರೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಎಂಟನೇ ವರ್ಷದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮಾಂತರ ಭಾಗದಲ್ಲಿ ಇನ್ನೂ ಸರ್ಕಾರದ ಸವಲತ್ತುಗಳ ಬಗ್ಗೆ ಅರಿವು ಕೊರತೆ ಇದ್ದು, ಅದನ್ನು ವಿದ್ಯಾರ್ಥಿಗಳು ಅವರಿಗೆ ಮುಟ್ಟಿಸುವ ಅನಿವಾರ್ಯ ಇದೆ ಎಂದು ತಿಳಿಸಿದ ಅವರು ಶಿಬಿರದ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಸಮವಸ್ತ್ರ ವಿತರಿಸಿದರು.

ಕಾರ್ಯಕ್ರಮದಲ್ಲಿ ಮೂಕನಹಳ್ಳಿ ಗ್ರಾಮ ಪಂಚಾಯಿತಿಅಧ್ಯಕ್ಷೆ ನಾಗಮ್ಮ, ಶಿಬಿರದ ಕಾರ್ಯಕ್ರಮ ಅಧಿಕಾರಿ ಮರಿಸ್ವಾಮಿ, ಸಹಸಂಯೋಜಕರಾದ ಮಂಜು, ಮಹಿಳಾ ಸಹಸಂಯೋಜಕರಾದ ವಿದ್ಯಾಶ್ರೀ, ಗಾವಡಗೆರೆ ಕಾಲೇಜಿನ ಪ್ರಾಂಶುಪಾಲರಾದ ಜನಾರ್ಧನ್, ಪಂಚಾಯಿತಿ ಸದಸ್ಯರುಗಳಾದ ರಾಮೇಗೌಡ, ನೀಲಮ್ಮ, ಮಹದೇವ, ಜಯಮ್ಮ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶಿವಪ್ರಸಾದ್, ಸದಸ್ಯರಾದ ಗಣಪತಿ ಇಂದೋಲ್ಕರ್, ಮಹೇಶ್, ಶ್ರೀನಿವಾಸ್, ಕುಮಾರ್, ಚಂದ್ರೇಗೌಡ, ಪ್ರಕಾಶ್, ಪಿಡಿಒ ಶ್ರೀನಿವಾಸ್, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಸವರಾಜು ಹಾಗೂ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಶಿಬಿರದ ವಿದ್ಯಾರ್ಥಿಗಳು ಹಾಜರಿದ್ದರು.

andolana

Recent Posts

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

3 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

3 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

3 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

3 hours ago

ಓದುಗರ ಪತ್ರ: ಪಾದಚಾರಿ ಮಾರ್ಗ ಒತ್ತುವರಿ ತೆರವು ಸ್ವಾಗತಾರ್ಹ

ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ…

3 hours ago