ಮೈಸೂರು: ಮೈಸೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ಯಾವುದೇ ರಕ್ಷಣೆ ಇಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಬುಧವಾರ(ಏ.೧೭) ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಂದ ಮೈಸೂರಿನಲ್ಲಿ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಎಂದು ಡಿಕೆ ಶೀವಕುಮಾರ್ ಹೇಳುವುದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಹಾಗಾಗಿ ಈ ಭಾಗದ ಶೇ 90 ರಷ್ಟು ಜನರಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಕಡೆಗೆ ಒಲವು ತೋರಿಸಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ ಯಾವುದೇ ಸಮುದಾಯದ ಬೆಳವಣಿಗೆಯನ್ನು ಸಹಿಸುವುದಿಲ್ಲ. ತಾವು ಮುಖ್ಯಮಂತ್ರಿಯಾಗಲು ಅಡ್ಡಿಯಾಗಿದ್ದ ಪರಮೇಶ್ವರ್ ಅವರನ್ನು ಸೋಲಿಸಿದ್ದು ಯಾರು? 2016 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸಿಎಂ ಆಗುವ ಅವಕಾಶ ಸಿಕ್ಕಿದಾಗ ಅವರನ್ನು ಕೇಂದ್ರಕ್ಕೆ ಕರೆಸಿಕೊಳ್ಳದಿದ್ದರೇ ಬಿಜೆಪಿ ಸೇರುತ್ತೇನೆ ಎಂದು ಹೈಕಮಾಂಡ್ಗೆ ಬೆದರಿಕೆ ಹಾಕಿದ್ದು ಯಾರು ಎಂದು ಎಚ್ಡಿಕೆ ಪ್ರಶ್ನಿಸಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…