ಮೈಸೂರು: ಮೈಸೂರಿನಲ್ಲಿ ಒಕ್ಕಲಿಗ ಸಮುದಾಯಕ್ಕೆ ಯಾವುದೇ ರಕ್ಷಣೆ ಇಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಬುಧವಾರ(ಏ.೧೭) ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಂದ ಮೈಸೂರಿನಲ್ಲಿ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಎಂದು ಡಿಕೆ ಶೀವಕುಮಾರ್ ಹೇಳುವುದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಹಾಗಾಗಿ ಈ ಭಾಗದ ಶೇ 90 ರಷ್ಟು ಜನರಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಕಡೆಗೆ ಒಲವು ತೋರಿಸಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ ಯಾವುದೇ ಸಮುದಾಯದ ಬೆಳವಣಿಗೆಯನ್ನು ಸಹಿಸುವುದಿಲ್ಲ. ತಾವು ಮುಖ್ಯಮಂತ್ರಿಯಾಗಲು ಅಡ್ಡಿಯಾಗಿದ್ದ ಪರಮೇಶ್ವರ್ ಅವರನ್ನು ಸೋಲಿಸಿದ್ದು ಯಾರು? 2016 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸಿಎಂ ಆಗುವ ಅವಕಾಶ ಸಿಕ್ಕಿದಾಗ ಅವರನ್ನು ಕೇಂದ್ರಕ್ಕೆ ಕರೆಸಿಕೊಳ್ಳದಿದ್ದರೇ ಬಿಜೆಪಿ ಸೇರುತ್ತೇನೆ ಎಂದು ಹೈಕಮಾಂಡ್ಗೆ ಬೆದರಿಕೆ ಹಾಕಿದ್ದು ಯಾರು ಎಂದು ಎಚ್ಡಿಕೆ ಪ್ರಶ್ನಿಸಿದರು.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…