Thieves stole gold and cash by breaking the door lock
ಮೈಸೂರು: ಮನೆಯ ಡೋರ್ಲಾಕ್ ಮೀಟಿ ಒಳ ನುಗ್ಗಿರುವ ಕಳ್ಳರು, ಮನೆಯಲ್ಲಿದ್ದ 2 ಲಕ್ಷ ರೂ. ನಗದು, 1.50 ಲಕ್ಷ ರೂ. ಚಿನ್ನಾಭರಣ ಹಾಗೂ 25 ಸಾವಿರ ರೂ. ಬೆಳ್ಳಿ ಪದಾರ್ಥಗಳನ್ನು ಕದ್ದೊಯ್ದಿದ್ದಾರೆ.
ತಾಲ್ಲೂಕಿನ ಕಾಮನಕೆರೆ ಗ್ರಾಮದ ನಿವಾಸಿ ಅಭಿಷೇಕ್ ಎಂಬವರ ಮನೆಯಲ್ಲಿ ಕಳ್ಳತನವಾಗಿದೆ. ಅವರು ಜು.2 ರಂದು ಶ್ರೀರಾಂಪುರದಲ್ಲಿನ ತಮ್ಮ ಸತ್ತೆಯ ಮನೆಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ.
ಜ್ಯೋತಿಷಿ ಗಿರುವ ಅಭಿಷೇಕ್ ಅವರು ಜೂ.೨ ರಂದು ಸಂಜೆ ಶ್ರೀರಾಂಪುರದಲ್ಲಿರುವ ತಮ್ಮ ಅತ್ತೆಯ ಮನೆಗೆ ತೆರಳಿ ಅಲ್ಲಿಯೇ ಉಳಿದುಕೊಂಡಿದ್ದರು. ಮಾರನೆಯ ದಿನ ಬೆಳಿಗ್ಗೆ ಮನೆಗೆ ಬಂದು ನೋಡಿದ ವೇಳೆ ಕಳ್ಳತನವಾಗಿರುವುದು ಗೊತ್ತಾಗಿದೆ.
ಖದೀಮರು ಮನೆಯಲ್ಲಿ ಇದ್ದ 31 ಗ್ರಾಂ ಚಿನ್ನಾಭರಣ, ನಗದು ಹಾಗೂ 250 ಗ್ರಾಂ ಬೆಳ್ಳಿ ಪದಾರ್ಥಗಳನ್ನು ಕದ್ದೊಯ್ದಿದ್ದಾರೆ. ಈ ಸಂಬಂದ ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…