ಮೈಸೂರು : ಚಾಮುಂಡೇಶ್ವರಿ ಕ್ಷೇತ್ರವನ್ನು ಬಿಟ್ಟು ಬಾದಾಮಿಗೆ ಹೋದ ನೀವು ಜೆಡಿಎಸ್ ಪಕ್ಷ ಎಲ್ಲಿದೆ ಎಂದು ಮಾತನಾಡುತ್ತೀರಲ್ಲ ನಿಮಗೆ ಮನಸಾಕ್ಷಿ ಇದೆಯೆ ಎಂದು ಸಾರಾ ಮಹೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದ ವಸ್ತುಪ್ರದರ್ಶನ ಮೈದಾನದಲ್ಲಿ ಮೈತ್ರಿ ಪಕ್ಷಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷ ಎಲ್ಲಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಾದೇಶಿಕ ಪಕ್ಷದ ಅಭ್ಯರ್ಥಿ ಜಿ.ಟಿ.ದೇವೇಗೌಡ ವಿರುದ್ಧ 35ಸಾವಿ ಮತಗಳ ಅಂತರದಲ್ಲಿ ಸೋತು ಬಾದಾಮಿಗೆ ಹೋಗಿ ಸ್ಪರ್ಧೆ ಮಾಡಿದಿರಿ. ಹೀಗಾದಮೇಲೂ ಜೆಡಿಎಸ್ ಪಕ್ಷದ ಬಗ್ಗೆ ಮಾತನಾಡಲು ನಿಮಗೆ ಮನಃಸಾಕ್ಷಿ ಇಲ್ಲವೆ ಎಂದು ಪ್ರಶ್ನೆ ಮಾಡಿದರು.
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…
ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…
ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…
ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…
ಮೈಸೂರು: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…