ಮೈಸೂರು

ಕೆಆರ್‌ಎಸ್‌ ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರುಪಾಲು

ಮೈಸೂರು : ಪ್ರವಾಸಕ್ಕೆಂದು ಬಂದಿದ್ದ ಮೂವರು ನರ್ಸಿಂಗ್‌ ವಿದ್ಯಾರ್ಥಿಗಳು‌ ಮೀನಾಕ್ಷಿಪುರದ ಕೆಆರ್‌ಎಸ್ ನದಿಯ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರು ದುರ್ಘಟನೆ ಭಾನುವಾರ ನಡೆದಿದೆ.

ಮೃತರನ್ನು ಮಂಡ್ಯದ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಶಾಂತ್‌, ಸಿದ್ದ ಮತ್ತು ಕೃಷ್ಣ ಎಂದು ಗುರುತಿಸಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಈ ಸಂಬಂಧ ಇಲವಾಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

30 mins ago

ಮುರುಘಾ ಮಠದ ಆಸ್ತಿ ಕೇಸ್:‌ ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ…

42 mins ago

ತಮಿಳುನಾಡು ವಿಧಾನಸಭೆ ಚುನಾವಣೆ: ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…

54 mins ago

ಕೊಡಗಿನ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರನ್ನು ಬಂಧಿಸಲಾಗಿದೆ: ಶಾಸಕ ಪೊನ್ನಣ್ಣ ಮಾಹಿತಿ

ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…

2 hours ago

ಹರ ಹರ ಮಹಾದೇವ ಘೋಷಣೆಯೊಂದಿಗೆ ಚಾರ್‌ ಧಾಮ್‌ ಯಾತ್ರೆ ಆರಂಭ

ಉತ್ತರಾಖಂಡ್:‌ ಇಲ್ಲಿನ ಪವಿತ್ರ ಚಾರ್‌ ಧಾಮ್‌ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…

3 hours ago

ಗುಡುಮಾದನಹಳ್ಳಿ ರೈತರ ಪರ ನಿಂತ ಶಾಸಕ ದರ್ಶನ್ ಪುಟ್ಟಣ್ಣಯ್ಯ

ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದು,…

3 hours ago